Tweet
- Tweet, halaman semasa.
- Tweet & balasan
- Media
Anda telah menyekat @CMofKarnataka
Adakah anda pasti anda mahu melihat Tweet ini? Melihat Tweet tidak akan menyekat @CMofKarnataka
-
ಮುಖ್ಯಮಂತ್ರಿ ಶ್ರೀ
@BSYBJP ರವರು ಕೋವಿಡ್-19 ನಿಂದ ಪೂರ್ಣಗುಣಮುಖರಾಗಿ ಇಂದು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಮಗೆ ಚಿಕಿತ್ಸೆ ನೀಡಿದ ವೈದ್ಯರು, ಶುಶ್ರೂಷಕರು, ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳು ಧನ್ಯವಾದ ಸಲ್ಲಿಸಿದ್ದಾರೆ. ತಮ್ಮ ಚೇತರಿಕೆಗಾಗಿ ಹಾರೈಸಿದ ಸಮಸ್ತ ನಾಗರಿಕರಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ.pic.twitter.com/YwpvhCP7goTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಪ್ರಧಾನಮಂತ್ರಿ ಶ್ರೀ
@narendramodi ರವರು ದೇಶದಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ಇಂದು ನಡೆಸಿದ ವೀಡಿಯೋ ಸಂವಾದ ಸಭೆಯಲ್ಲಿ, ಮುಖ್ಯಮಂತ್ರಿ ಶ್ರೀ@BSYBJP ರವರ ಅನುಪಸ್ಥಿತಿಯಲ್ಲಿ, ರಾಜ್ಯದ ಪರವಾಗಿ ಗೃಹ ಸಚಿವ@BSBommai ಮತ್ತು ಕಂದಾಯ ಸಚಿವ@RAshokaBJP ಭಾಗವಹಿಸಿದ್ದರು. ಸಭೆಯ ಪ್ರಮುಖಾಂಶಗಳು;pic.twitter.com/z1I4GbV4iSTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ರಾಜ್ಯದ ಪ್ರವಾಹ ಸ್ಥಿತಿಯ ಬಗ್ಗೆ ಉಭಯ ಸಚಿವರುಗಳು ಮಾನ್ಯ ಪ್ರಧಾನಮಂತ್ರಿಗಳಿಗೆ ಮಾಹಿತಿ ಒದಗಿಸಿದರು. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು. (2/2)
Tunjukkan thread iniTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಪ್ರಧಾನಮಂತ್ರಿ ಶ್ರೀ
@narendramodi ರವರು ಇಂದು ದೇಶದಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ, ರಾಜ್ಯದ ಪರವಾಗಿ ಮುಖ್ಯಮಂತ್ರಿ ಶ್ರೀ@BSYBJP ರವರ ಅನುಪಸ್ಥಿತಿಯಲ್ಲಿ, ಗೃಹ ಸಚಿವ@BSBommai, ಕಂದಾಯ ಸಚಿವ@RAshokaBJP ಭಾಗವಹಿಸಿದರು. (1/2)pic.twitter.com/3tOuF3DZVrTunjukkan thread iniTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಭಾರತದ ಮಾಜಿ ರಾಷ್ಟ್ರಪತಿಗಳು, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಅಪಾರ ಸೇವೆ ಸಲ್ಲಿಸಿರುವ ಭಾರತರತ್ನ ಶ್ರೀ ವಿ.ವಿ.ಗಿರಿ ರವರ ಜನ್ಮದಿನದಂದು ಅವರನ್ನು ಸ್ಮರಿಸೋಣ. ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಅವರ ಸೇವೆ ಮತ್ತು ಸಾಧನೆಗಳನ್ನು ದೇಶ ಮರೆಯುವುದಿಲ್ಲ.pic.twitter.com/WnkQ1S3hPI
Terima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ರಾಜ್ಯದ ರೈತರ ಪರವಾಗಿ ಪ್ರಧಾನಿ ಶ್ರೀ
@narendramodiಯವರಿಗೆ ಪಿ.ಎಂ.ಕಿಸಾನ್ ಯೋಜನೆಗಾಗಿ ನನ್ನ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡಲಾಗುತ್ತಿದೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿದೆ.#AatmaNirbharKrishipic.twitter.com/pHGgnKxqDTTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
On behalf of the farmers of Karnataka, I thank Hon'ble Prime Minister Shri Narendra Modi ji for
#PMKISAN Scheme which has benefited our 52.50 lakh farmers. In the first installment, Rs.1049 crore will be credited to farmers accounts.#AatmaNirbharKrishi@PMOIndia@narendramodiTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಕನ್ನಡ ಸಾಹಿತ್ಯಲೋಕದ ದಿಗ್ಗಜರಲ್ಲಿ ಒಬ್ಬರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ಡಾ ವಿ.ಕೃ.ಗೋಕಾಕ್ ಅವರ ಜನ್ಮದಿನದಂದು ಅವರನ್ನು ಸ್ಮರಿಸೋಣ. ಕವಿ, ನಾಟಕಕಾರ, ಕಾದಂಬರಿಕಾರ, ವಿಮರ್ಶಕ, ಕಥೆಗಾರ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ವಿ.ಕೃ.ಗೋಕಾಕ್ ನಾಡಿನ ಹೆಮ್ಮೆಯಾಗಿದ್ದಾರೆ.pic.twitter.com/fUDUad0bfp
Terima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಬ್ರಿಟೀಶರ ವಿರುದ್ಧ ಸ್ವಾತಂತ್ರ್ಯ ಸಂಗ್ರಾಮದ ನಿರ್ಣಾಯಕ ಹೋರಾಟವಾದ "ಭಾರತ ಬಿಟ್ಟು ತೊಲಗಿ" ಚಳುವಳಿ ಪ್ರಾರಂಭವಾಗಿ 78 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಸೇರಿದಂತೆ ಎಲ್ಲ ಸ್ವಾತಂತ್ರ್ಯ ವೀರರನ್ನು ಗೌರವಾದರಗಳಿಂದ ಸ್ಮರಿಸೋಣ, ಅವರ ದೇಶಭಕ್ತಿ, ತ್ಯಾಗ, ಬಲಿದಾನಗಳಿಂದ ಪ್ರೇರಣೆ ಪಡೆಯೋಣ.
#QuitIndiaMovementpic.twitter.com/ASycMy9NmKTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
CM announced Rs 25 lakh ex-gratia from Chief Minister's Relief Fund, a government job for a family member & instructed the last rites of Shri Gangadharaiah to be performed with full state honours. (2/2)
Tunjukkan thread iniTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
Chief Minister Shri
@BSYBJP expressed his heartfelt condolences over the death of Shri H.Gangadharaiah, KAS, who was on Covid-19 duty as Nodal Officer at the Bangalore International Exhibition Center (BIEC). (1/2)Tunjukkan thread iniTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ದಕ್ಷ ಅಧಿಕಾರಿಯಾಗಿದ್ದ ಗಂಗಾಧರಯ್ಯ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. (3/3)
Tunjukkan thread iniTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ.ಗಳ ಪರಿಹಾರ, ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ಸೇರಿದಂತೆ ಪೋಲೀಸ್ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. (2/3)
Tunjukkan thread iniTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನೋಡೆಲ್ ಅಧಿಕಾರಿಯಾಗಿ ಕೋವಿಡ್-19 ಕರ್ತವ್ಯದಲ್ಲಿದ್ದ ಶ್ರೀ ಹೆಚ್.ಗಂಗಾಧರಯ್ಯ ಅವರು ಹೃದಯಾಘಾತದಿಂದ ಮರಣ ಹೊಂದಿದ್ದು, ಮುಖ್ಯಮಂತ್ರಿ ಶ್ರೀ
@BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. (1/3)Tunjukkan thread iniTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣ ಚಳವಳಿಯಲ್ಲಿಯೂ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್.ನಿಜಲಿಂಗಪ್ಪನವರ ಪುಣ್ಯತಿಥಿಯಂದು ಅವರಿಗೆ ಶತಶತ ಪ್ರಣಾಮಗಳು. ಕೃಷಿ, ನೀರಾವರಿ, ಕೈಗಾರಿಕೆ, ಸಾರಿಗೆ ಕ್ಷೇತ್ರಗಳೂ ಸೇರಿದಂತೆ ಆಧುನಿಕ ಕರ್ನಾಟಕ ನಿರ್ಮಾಣದಲ್ಲಿ ನಿಜಲಿಂಗಪ್ಪನವರ ಸಾಧನೆಗಳನ್ನು ದೇಶ ಎಂದೂ ಮರೆಯುವುದಿಲ್ಲ.pic.twitter.com/UfkButkuLz
Terima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಮಣಿಪಾಲ್ ಆಸ್ಪತ್ರೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಶ್ರೀ
@BSYBJP ರವರ ಇಂದಿನ ಮೆಡಿಕಲ್ ಬುಲೆಟಿನ್: ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ತಮ್ಮ ಕೊಠಡಿಯಿಂದಲೇ ದೈನಂದಿನ ಕಾರ್ಯಚಟುವಟಿಕೆಗಳನ್ನು ಸಹಜವಾಗಿ ನಿರ್ವಹಿಸುತ್ತಿದ್ದಾರೆ. ತಜ್ಞ ವೈದ್ಯರ ತಂಡ ನಿರಂತರ ನಿಗಾ ವಹಿಸಿದೆ.pic.twitter.com/6SxGAX09aPTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ
@VSOMANNA_BJP ಅವರಿಗೆ ಕರೆ ಮಾಡಿದ ಮುಖ್ಯಮಂತ್ರಿಗಳು ಅತಿವೃಷ್ಠಿ ಆಗುತ್ತಿರುವ ಕೊಡಗಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಹಾಗೆಯೇ, ಅಲ್ಲಿ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಅರ್ಚಕರ ಕುಟುಂಬದ ಬಗ್ಗೆಯೂ ಮಾಹಿತಿ ಪಡೆದುಕೊಂಡರು. (2/2)Tunjukkan thread iniTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾನ್ಯ ಮುಖ್ಯಮಂತ್ರಿ ಶ್ರೀ
@BSYBJP ರವರು ಇಂದು ಮುಖ್ಯಕಾರ್ಯದರ್ಶಿಗಳಿಗೆ ಕರೆ ಮಾಡಿ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಅಗತ್ಯ ತುರ್ತುಕ್ರಮಗಳಿಗೆ ತಮ್ಮ ಒಪ್ಪಿಗೆಗೆ ಕಾಯದೆ ಮುಂದುವರಿಯಲು ಸೂಚನೆ ನೀಡಿದರು. (1/2)Tunjukkan thread iniTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
ಶ್ರೇಷ್ಠ ಕವಿ, ದಾರ್ಶನಿಕ ಗುರುದೇವ ಶ್ರೀ ರವೀಂದ್ರನಾಥ ಟ್ಯಾಗೋರ್ ಅವರ ಪುಣ್ಯತಿಥಿಯಂದು ಅವರಿಗೆ ನಮ್ಮ ನಮನಗಳನ್ನು ಸಲ್ಲಿಸೋಣ. ಸಾಹಿತ್ಯದ ಜೊತೆಗೆ ಸಾಮಾಜಿಕ ಶಾಂತಿ, ಸಾಮರಸ್ಯ ಮತ್ತು ಭ್ರಾತೃತ್ವ ನಿರ್ಮಾಣಕ್ಕೆ ಅವರ ಕೊಡುಗೆ ಅನನ್ಯ.
#RabindranathTagorepic.twitter.com/b3gWQItzCbTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal -
Medical Bulletin from Manipal Hospital today: Chief Minister Shri B.S.Yediyurappa is cheerful, responding well to the treatment and continues to attend to his work from his room.
@BSYBJPTunjukkan thread iniTerima kasih. Twitter akan menggunakan maklumat ini untuk menjadikan garis masa anda lebih baik. Buat asalBuat asal
Pemuatan nampaknya mengambil sedikit masa.
Twitter mungkin melebihi kapasiti atau mengalami gangguan seketika. Cuba sekali lagi atau lawati Status Twitter untuk mendapatkan maklumat lanjut.