твит(ов)а
- твит(ов)а, тренутна страница.
- Твитови и одговори
- Медији
Блокирао/ла си корисника @hd_kumaraswamy
Да ли сигурно желиш да видиш ове твитове? Приказивање твитова неће одблокирати корисника @hd_kumaraswamy
-
ನಿಮ್ಮ ಕತ್ತಲೆ ಮುಖವಾಡ & ʼಪರ್ಸಂಟೇಜ್ ಪಲ್ಲಕ್ಕಿʼಯಲ್ಲಿ ಪವಡಿಸಿದ ನಿಮ್ಮ ನಿಜಬಣ್ಣ ಇನ್ನೇನು ಕಳಚಿಬೀಳಲಿದೆ. ನಿಮ್ಮ ಸುಳ್ಳು ನಿಮ್ಮನ್ನೇ ಸುಡುವ ಕಾಲ ಸನಿಹದಲ್ಲಿದೆ. 14/14
#ವಿನಾಶಕಾಲೇವಿಪರೀತಸುಳ್ಳುПрикажи овај низХвала. Твитер ће користити ово да побољша твоју временску траку. ОпозовиОпозови -
ಈಶ್ವರಪ್ಪ ವಿಷಯದಲ್ಲಿ ಡಿವೈಎಸ್ಪಿ ಗಣಪತಿ ಅವರ ಹೆಸರು ಎಳೆದು ತಂದಿದ್ದೀರಿ. ನಾನು ಹೇಳಿದ್ದು ಕಲ್ಲಪ್ಪಹಂಡೀಭಾಗ್ ಬಗ್ಗೆ. ಹಿಂದುಳಿದ ಸಮುದಾಯಕ್ಕೆ ಸೇರಿದ್ದ ಆ ಪ್ರಾಮಾಣಿಕ ಅಧಿಕಾರಿಗೆ ಇನ್ನಿಲ್ಲದ ಕಿರುಕುಳ ಕೊಟ್ಟು ಮುಗಿಸಿದಿರಿ. ಇಲಾಖೆಯಲ್ಲಿ ಒಳ್ಳೇ ಭವಿಷ್ಯವಿದ್ದ ಅವರ ಜೀವಕ್ಕೆ ಎರವಾದಿರಿ. ಅವರ ಸಾವಿಗೆ ನಿಮ್ಮ ಸರಕಾರ ಕಾರಣ.ಅಲ್ಲವೇ? 13/14
Прикажи овај низХвала. Твитер ће користити ово да побољша твоју временску траку. ОпозовиОпозови -
ಕದ್ದಮಾಲು ಕೈಗೆ ಕಟ್ಟಿ ಸಿಎಂ ಕುರ್ಚಿಯಲ್ಲಿ ನಿರ್ಲಜ್ಜವಾಗಿ ಮೆರೆದ ನಿಮ್ಮ
#ಕತ್ತಲೆಚಾರಿತ್ರ್ಯ ಕೊಳೆತು ನಾರುತ್ತಿದೆ. ನಿಮ್ಮ ಕೈಲಿ ಮಿರಮಿರ ಮಿಂಚಿದ#ಹ್ಯೂಬ್ಲೆಟ್_ವಾಚ್ ಎಲ್ಲಿಂದಾ ಬಂತು? ಕಳ್ಳಮಾಲು ಮಾಲೀಕನಿಗೆ ಸೇರದೆ ನಿಮ್ಮ ಅಮೃತಹಸ್ತ ಅಲಂಕರಿʼಸಿದ್ದುʼ ಹೇಗೆ? ಆ ವಾಚ್ ತಂದ್ಕೊಟ್ಟ ಪೊಲೀಸಯ್ಯನಿಗೆ ವರ್ಗಾವಣೆ ಕೃಪೆ ಕರುಣಿಸಿದಿರಾ? 12/14Прикажи овај низХвала. Твитер ће користити ово да побољша твоју временску траку. ОпозовиОпозови -
2018ರಲ್ಲಿ ಒಳ್ಳೇ ಆಡಳಿತ ನಡೆಸಲೆಂದು ಕುಮಾರಸ್ವಾಮಿಗೆ ಅಧಿಕಾರ ಕೊಟ್ಟೆವು ಎಂದಿದ್ದೀರಿ. ಆ ಮುನ್ನ 5 ವರ್ಷ ಕೆಟ್ಟ ಆಡಳಿತ ಕೊಟ್ಟೆ ಎಂದು ನೀವೇ ಒಪ್ಪಿಕೊಂಡ ಹಾಗಾಯಿತಲ್ಲ. ಜೆಡಿಎಸ್ 30 ಸೀಟಿನ ಪಕ್ಷವಲ್ಲ,123 ಕ್ಷೇತ್ರಗಳ ಸವಾಲು ಸ್ವೀಕರಿಸಿ ಹೊರಟ ಪಕ್ಷ. ಇದು ಗೊತ್ತಾಗಿಯೇ ಪಕ್ಷವಾತ ಬಂದ ಹಾಗೆ ನೀವು ಚಡಪಡಿಸುತ್ತಿದ್ದೀರಿ!! 11/14
Прикажи овај низХвала. Твитер ће користити ово да побољша твоју временску траку. ОпозовиОпозови -
ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ದಹಸ್ತನೇ, ನೀವೇ ʼಪರ್ಸಂಟೇಜ್ ವ್ಯವಹಾರದ ಪಿತಾಮಹʼ. ಆಪ್ತಶಾಸಕರಿಗೆ ಮೀಟಿಂಗ್ʼಗೆ ಇಂತಿಷ್ಟು ಎಂದು ಕೊಟ್ಟು ಕಮೀಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ʼಮಾಸ್ಟರ್ ಆಗಿ ಅಡ್ಡಡ್ಡ ನುಂಗಿ ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾದ ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ? 10/14
Прикажи овај низХвала. Твитер ће користити ово да побољша твоју временску траку. ОпозовиОпозови -
"ಈ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕು" ಎಂದಿದ್ದು ಯಾರಪ್ಪಾ? ಇದು ಮಾತೃಪಕ್ಷದ ಟರ್ಮಿನೇಟರಯ್ಯನ ʼಮನ್ ಕೀ ಬಾತ್ʼ!! ಹೃದಯದಲ್ಲೇ ಹೆಪ್ಪುಗಟ್ಟಿದ್ದ ಕಾರ್ಕೋಟಕ ವಿಷವನ್ನೇ ಸ್ವಪಕ್ಷದ ಮೇಲೆ ಕಾರಿಕೊಂಡ ನೀವು ಈಗ ಯಾವ ಟೀಮು? ಬಿಜೆಪಿ ಬೀ ಟೀಮು ತಾನೇ? 9/14
Прикажи овај низХвала. Твитер ће користити ово да побољша твоју временску траку. ОпозовиОпозови -
ಪಾಪ.. ಕಾಂಗ್ರೆಸ್!! ಸುಳ್ಳುರಾಮಯ್ಯನ ಸುಳ್ಳುಗಳ ಸುಪ್ಪತ್ತಿಗೆಯ ಮೇಲೆ ಮೈಮರೆತು ತೇಲುತ್ತಿದೆ. ಮುಳುಗುವೆ ಎನ್ನುವ ಅರಿವೂ ಆ ಪಕ್ಷಕ್ಕಿಲ್ಲ. ಮುಳುಗುವ ಹಡಗಿನ ಕ್ಯಾಪ್ಟನ್ʼಗೆ ಬಿಜೆಪಿ ಬಾಲಂಗೋಚಿ ʼಸಿದ್ದಹಸ್ತನʼ ಅಡ್ಜೆಸ್ಟ್ʼಮೆಂಟ್ ರಾಜಕಾರಣ & ಹಣಕ್ಕೆ ಮಾರಿಕೊಂಡ ಆ ಸುಪಾರಿ ಆಟಗಾರ ತನ್ನ ಕೈಕಚ್ಚುತ್ತಿದ್ದಾನೆ ಎಂಬ ಅರಿವೇ ಇಲ್ಲ. 8/14
Прикажи овај низХвала. Твитер ће користити ово да побољша твоју временску траку. ОпозовиОпозови -
ಆಪರೇಷನ್ ಕಮಲದ ಬಾಬ್ತಿನ ಹಣ ಸ್ವೀಕರಿಸಿ ನಿಮಗೆ ತಂದುಕೊಟ್ಟ ನಿಮ್ಮ ಆ ಹಳೆಯ ಸ್ನೇಹಿತರೇ ಸ್ವತಃ ನನ್ನ ಬಳಿ ಬಿಚ್ಚಟ್ಟ ಕಟುಸತ್ಯವಿದು! ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಅಬ್ಬಬ್ಬಾ.. ನಿಮಗೆ ನೀವೇ ಸಾಟಿ!! 7/14
Прикажи овај низХвала. Твитер ће користити ово да побољша твоју временску траку. ОпозовиОпозови -
ʼಆಪರೇಷನ್ ಕಮಲ ಹಣದ ಕಥಾಪ್ರಸಂಗʼ ರೋಚಕ ʼಸಿದ್ದಸಿನಿಮಾʼ ಎಂಬ ಬಗ್ಗೆ ಅನುಮಾನ ಇಲ್ಲ. ಅದಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ, ಹಿಮ್ಮೇಳ-ಮುಮ್ಮೇಳ ಎಲ್ಲವೂ ನಿಮ್ಮದೆ? ಧೈರ್ಯವಿ ದ್ದರೆ ಅದರ ಬಗ್ಗೆ ಮಾತನಾಡಿ. ಕನ್ನಡಿಗರೆಲ್ಲರಿಗೂ ನಿಮ್ಮ ಕಪಟತನದ ಪರಿಚಯವಾಗಲಿ. 6/14
Прикажи овај низХвала. Твитер ће користити ово да побољша твоју временску траку. ОпозовиОпозови -
ಆಪರೇಷನ್ ಕಮಲಕ್ಕೆ ಕೈ ಜೋಡಿಸಿದ್ದಕ್ಕೆ ದಕ್ಷಿಣೆಯಾಗಿ ಮುಟ್ಟಿದ ಹಣವೆಷ್ಟು? ಕೋಟಿಗಳ ಗಂಟು ತರಲು ಯಾರನ್ನು ಕಳಿಸಿದ್ದಿರಿ? ಆ ಹಣ ಏನಾಯಿತು? ಎಲ್ಲಿಗೆ ಹೋಯಿತು? ಚುನಾವಣೆಗೆ ಖರ್ಚು ಮಾಡಿದಿರಾ, ಇಲ್ಲಾ.. ಜೇಬಿಗಿಳಿಸಿ ಜಲ್ಸಾ ಮಾಡಿದಿರಾ? ಅದು ರಾಮನ ಲೆಕ್ಕದಲ್ಲಿದಿಯಾ? ಅಥವಾ..ಕೃಷ್ಣನ ಲೆಕ್ಕದಲ್ಲಿಯಾ? 5/14
Прикажи овај низХвала. Твитер ће користити ово да побољша твоју временску траку. ОпозовиОпозови -
2008-2009; ಶಾಸಕರ ಖರೀದಿ ಚಾಪ್ಟರ್ 1. ಆಗ 8 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕಿತ್ತೆಸೆಯಲು ಬಿಜೆಪಿ ಜತೆ ಡೀಲ್ ಕುದುರಿಸಿಕೊಂಡು ಡಿಂಗ್ ಡಾಂಗ್ ಹಾಡಿದ್ದು ಯಾರಯ್ಯ? ಹೆಸರಿನಲ್ಲಿ ʼರಾಮʼ! ಉಂಡ ಮನೆಗೆ ಪಂಗನಾಮ!! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ..4/14
Прикажи овај низХвала. Твитер ће користити ово да побољша твоју временску траку. ОпозовиОпозови -
ಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ! ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್ʼಮೆಂಟ್ʼವಾದಿ!! ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ.. ನಿಮ್ಮ ರಾಜಕೀಯ ಲೀಲೆಗಳು ಒಂದಾ ಎರಡಾ? 3/14
Прикажи овај низХвала. Твитер ће користити ово да побољша твоју временску траку. ОпозовиОпозови -
ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ
#ಸುಳ್ಳುರಾಮಯ್ಯ? ಇಂಥ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ? 2/14Прикажи овај низХвала. Твитер ће користити ово да побољша твоју временску траку. ОпозовиОпозови -
ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ. ಹಾಸನದಲ್ಲಿ ವೃಥಾ ಹರಿಬಿಟ್ಟ ʼಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ ದುಸ್ಸಾಹಸ ಬೇರೆ. 1/14
Прикажи овај низХвала. Твитер ће користити ово да побољша твоју временску траку. ОпозовиОпозови -
ಈ ಸಂದರ್ಭದಲ್ಲಿ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಶ್ರೀ
@Bandeppakoffice ಸೇರಿದಂತೆ ಪಕ್ಷದ ಶಾಸಕರು, ಹಿರಿಯ ಮುಖಂಡರು ಹಾಜರಿದ್ದರು. ಪಕ್ಷದ ಚುಕ್ಕಾಣಿ ಹಿಡಿದಿರುವ ಇಬ್ರಾಹಿಂ ಅವರು ಸಶಕ್ತವಾಗಿ ಸಂಘಟನೆ ಮಾಡಲಿ. ಅವರಿಗೆ ಹೆಗಲುಕೊಟ್ಟು ನಾವೆಲ್ಲರೂ ಕೆಲಸ ಮಾಡುತ್ತೇವೆ. 2/2pic.twitter.com/S7ztfz2RhsПрикажи овај низХвала. Твитер ће користити ово да побољша твоју временску траку. ОпозовиОпозови -
ಮಾಜಿ ಪ್ರಧಾನಿಗಳಾದ ಶ್ರೀ
@H_D_Devegowda ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಕೇಂದ್ರದ ಮಾಜಿ ಸಚಿವ ಶ್ರೀ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಜೆಪಿ ಭವನದಲ್ಲಿ ಅಧಿಕಾರ ವಹಿಸಿಕೊಂಡರು. ಇದೇ ವೇಳೆ ಶ್ರೀ ಹೆಚ್.ಕೆ.ಕುಮಾರಸ್ವಾಮಿ ಅವರು ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಜವಾಬ್ದಾರಿ ಸ್ವೀಕರಿಸಿದರು. 1/2pic.twitter.com/p5bhBPGjEsПрикажи овај низХвала. Твитер ће користити ово да побољша твоју временску траку. ОпозовиОпозови -
Хвала. Твитер ће користити ово да побољша твоју временску траку. ОпозовиОпозови
-
The silence of social media warriors on rising unemployment, price rise and inflation has made the lives of people miserable. The silence of social media warriors is dangerous. Besides, the invisible hand of national parties, their silent backing is dangerous.10/10
Прикажи овај низХвала. Твитер ће користити ово да побољша твоју временску траку. ОпозовиОпозови -
Two national parties, Congress-BJP, like these kind of mischievous incidents. Both are pursuing the British policy of Divide and Rule in Karnataka, which is preparing for elections. People should be wary of these two national parties. 9/10
Прикажи овај низХвала. Твитер ће користити ово да побољша твоју временску траку. ОпозовиОпозови -
Arson is spread in the Garden of Peace of All Communities (Sarva Janaangada Shantiya Thota) through social media networks. For some miscreants, social media has become a `tool kit,’ to spread violence. Police, should set fire to the roots of such mischief mongers. 8/10
Прикажи овај низХвала. Твитер ће користити ово да побољша твоју временску траку. ОпозовиОпозови
Учитавање ће потрајати.
Твитер је можда премашио капацитет или је тренутно наишао на проблем. Покушај поново или посети статус Твитера за више информација.