Nalinkumar KateelVerified account

@nalinkateel

President, Bharatiya Janata Party, Karnataka and Elected Member of Parliament of 16th Lok Sabha from Dakshina Kannada constituency.

Mangalore, Karnataka
Joined November 2011
Born December 7, 1966

Tweets

You blocked @nalinkateel

Are you sure you want to view these Tweets? Viewing Tweets won't unblock @nalinkateel

  1. ಕಾಂಗ್ರೆಸ್ಸಿಗರೇ.... ಎಲ್ಲಿಯವರೆಗೆ ನಿಮ್ಮ ಓಲೈಕೆ? ದುರ್ಯೋಧನನು ಅಧರ್ಮದ ದಾರಿ ಹಿಡಿದಿದ್ದರೂ ತಿದ್ದದ ಕುರುಡ ಧೃತರಾಷ್ಟ್ರ ತನ್ನ ವಂಶವನ್ನೇ ಕಳೆದುಕೊಂಡ. ಹೀಗೆ ಕಣ್ಣಿದ್ದು ಕುರುಡರಂತೆ ಮತಾಂಧರ ತಪ್ಪನ್ನು ಸಮರ್ಥಿಸಿಕೊಳ್ಳುತ್ತಿದ್ದರೆ ಕಾಂಗ್ರೆಸ್ ಸರ್ವನಾಶ ಖಂಡಿತ.

    Undo
  2. Retweeted

    ರಾಜ್ಯಾಧ್ಯಕ್ಷರಾದ ಶ್ರೀ ಅವರು ಇಂದು ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಹುಬ್ಬಳ್ಳಿ-ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಕೋರ್ ಕಮಿಟ್ ಸಭೆ ಹಾಗೂ ಬಿಜೆಪಿ ನೂತನ ಪದಾಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

    Undo
  3. ಕೊಡಗಿನಲ್ಲಿ ಸುರಿದ ಭೀಕರ ಮಳೆಗೆ ಬ್ರಹ್ಮಗಿರಿ ಬೆಟ್ಟ ಕುಸಿದು, ಅರ್ಚಕ ನಾರಾಯಣಾಚಾರ್ ಮತ್ತವರ ಕುಟುಂಬ ಸದಸ್ಯರು ಮನೆ ಸಮೇತ ಭೂ ಸಮಾಧಿಯಾಗಿದ್ದರು. ಮಳೆಯ ನಡುವೆ ರಕ್ಷಣಾ ಸಿಬ್ಬಂದಿಗಳ ನಿರಂತರ ಪ್ರಯತ್ನದಿಂದ ವಾರದ ನಂತರ ನಾರಾಯಣಾಚಾರ್ ಅವರ ಮೃತದೇಹ ಪತ್ತೆಯಾಗಿದೆ. ಅವರ ಕುಟುಂಬ ವರ್ಗದವರಿಗೆ ದೇವರು ದಃಖವನ್ನು ಭರಿಸುವ ಶಕ್ತಿ ನೀಡಲಿ.

    Undo
  4. Retweeted

    ರಾಜ್ಯಾಧ್ಯಕ್ಷರಾದ ಶ್ರೀ ಅವರು ಬೆಂಗಳೂರಿನಲ್ಲಿ ನಿನ್ನೆ ನಡೆದ ಘಟನೆಯನ್ನು ಖಂಡಿಸಿದ್ದಾರೆ.

    Undo
  5. ಕಾನೂನಿಗೆ ಬೆಲೆ ನೀಡದವರಿಗೆ ಅರ್ಥ ಮಾಡಿಸುವ ಭಾಷೆ ನಮಗೆ ತಿಳಿದಿದೆ. ಪೋಲಿಸ್ ಇಲಾಖೆ ಈಗಾಗಲೇ ಘಟನೆಗೆ ಸಂಭಂದಿಸಿದ ಹಲವರನ್ನು ಬಂಧಿಸಿದೆ, ವಿಚಾರಣೆ ನಡೆಯುತ್ತಿದೆ. 2/2

    Show this thread
    Undo
  6. ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ನಡೆದ ನಿನ್ನೆಯ ಗಲಭೆಗೆ ಕಾರಣರಾದ ಸಮಾಜಘಾತುಕ ಶಕ್ತಿಗಳು ಮತ್ತು ಮತಾಂಧರು ಎಷ್ಟೇ ಪ್ರಬಲರಾಗಿದ್ದರೂ, ಅಂತವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ನೀಡಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ. ಇಂತಹ ಘಟನೆಗಳನ್ನು ನೋಡಿ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ.!! 1/

    Show this thread
    Undo
  7. Aug 10

    ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣಜನ್ಮಾಷ್ಟಮಿಯ ಶುಭಾಶಯಗಳು, ಪ್ರಭು ಶ್ರೀ ಕೃಷ್ಣನು ನಿಮ್ಮೆಲ್ಲರಿಗೂ ಆಯುರಾರೋಗ್ಯ ಕರುಣಿಸಿ ಒಳಿತು ಮಾಡಲಿ.

    Undo
  8. Aug 10

    ವಿರೋಧ ಪಕ್ಷವಾಗಿ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯಲ್ಲಿ ಸರ್ಕಾರದ ಜೊತೆ ಹೇಗೆ ಸಹಕಾರ ನೀಡಬೇಕೆನ್ನುವುದನ್ನು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾಗಿರುವ ಬಿಜೆಪಿ ಮತ್ತು ಫಡ್ನವಿಸ್ ಅವರನ್ನು ನೋಡಿ ಕಾಂಗ್ರೆಸ್ ಕಲಿಯಬೇಕಾಗಿದೆ.

    Undo
  9. Aug 10

    ಸನ್ಮಾನ್ಯ ರವರ ನೇತೃತ್ವದ ರಾಜ್ಯ ಸರ್ಕಾರ ಕೋವಿಡ್-19 ಮತ್ತು ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದೆ. ಆದರೂ, ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಡೆ ಹತಾಶೆ ಹಾಗೂ ಹೇಡಿತನದ ಪರಮಾವಧಿ.

    Show this thread
    Undo
  10. Aug 10

    ಪ್ರಧಾನ ಮಂತ್ರಿ ಶ್ರೀ ಜೀ ಯವರು 2019 ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವವಾಗಿ 303 ಸ್ಥಾನಗಳಿಂದ ಗೆದ್ದು, ಸತತ ಆರನೇ ವರ್ಷವೂ ಜನಪ್ರಿಯತೆಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮೋದಿಯವರ ಜನಪ್ರಿಯತೆ ನೋಡಿ, ಕಾರಣವಿಲ್ಲದೆ ಟೀಕಿಸುತ್ತಿರುವ ಕಾಂಗ್ರೆಸ್ಸಿನ ನಡೆ ಅತ್ಯಂತ ಹಾಸ್ಯಾಸ್ಪದ ಹಾಗೂ ಹತಾಶೆಯ ಪ್ರತೀಕವಾಗಿದೆ. 1/2

    Show this thread
    Undo
  11. Retweeted
    Aug 9

    ರಾಜ್ಯಾಧ್ಯಕ್ಷರಾದ ಶ್ರೀ ಅವರು ಕೋಟೇಶ್ವರದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ & ನೂತನ ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ , ಸಚಿವ ಶ್ರೀ , ಜಿಲ್ಲಾಧ್ಯಕ್ಷ ಶ್ರೀ , ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

    Undo
  12. Aug 9

    ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶಗಳು ಪ್ರಕಟವಾಗಲಿದ್ದು, ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ನನ್ನ ಶುಭ ಹಾರೈಕೆಗಳು. ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಪೋಷಕರು ನಿಮ್ಮ ಮಕ್ಕಳನ್ನು ಬೇರೆ ಮಕ್ಕಳಿಗೆ ಹೋಲಿಸಬೇಡಿ. ಶುಭವಾಗಲಿ.

    Undo
  13. Retweeted
    Aug 9

    ಪ್ರಧಾನಮಂತ್ರಿ ಶ್ರೀ ಅವರ ನೇತೃತ್ವದ ಕೇಂದ್ರ ಸರ್ಕಾರ ಅನುಷ್ಠಾನ ಮಾಡುತ್ತಿರುವ ವಿವಿಧ ಯೋಜನೆಗಳು ಜಮ್ಮು-ಕಾಶ್ಮೀರ ಮತ್ತು ಲಡಾಖ್‌ಗೆ ಹೊಸ ದೃಷ್ಟಿ ಮತ್ತು ಆಯಾಮ ನೀಡುತ್ತಿದೆ.

    Undo
  14. Retweeted
    Aug 9
    Undo
  15. Retweeted
    Aug 9

    Inauguration of the submarine Optical Fibre Cable in Andaman and Nicobar Islands ensures: High-speed broadband connectivity. Fast and reliable mobile and landline telecom services. Big boost to the local economy. Delivery of e-governance, telemedicine and tele-education.

    Show this thread
    Undo
  16. Retweeted
    Aug 9

    Today, 10th August is a special day for my sisters and brothers of Andaman and Nicobar Islands. At 10:30 this morning, the submarine Optical Fibre Cable (OFC) connecting Chennai and Port Blair will be inaugurated.

    Show this thread
    Undo
  17. Retweeted
    Aug 9

    ರಾಜ್ಯಾಧ್ಯಕ್ಷರಾದ ಶ್ರೀ ಅವರು ಇಂದು ಮಂಗಳೂರಿನ ಕಾವೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೋರ್ ಕಮಿಟಿ ಸಭೆ & ನೂತನ ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ , ಸಚಿವ ಶ್ರೀ , ಜಿಲ್ಲಾಧ್ಯಕ್ಷ ಶ್ರೀ ಉಪಸ್ಥಿತರಿದ್ದರು.

    Undo
  18. Retweeted
    Aug 9

    ರಾಜ್ಯಾಧ್ಯಕ್ಷರಾದ ಶ್ರೀ ಅವರು ಯೋಜನೆಯಡಿಯಲ್ಲಿ 6 ನೇ ಕಂತಿನ ಹಣ ಬಿಡುಗಡೆ ಮಾಡಿದ ಪ್ರಧಾನಿ ಶ್ರೀ ಅವರಿಗೆ ಧನ್ಯವಾದ ಸಲ್ಲಿಸಿದರು.

    Undo
  19. Aug 9

    ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿ ಕೃಷಿ ಮೂಲಸೌಕರ್ಯ ನಿಧಿ ಬಿಡುಗಡೆಗೊಳಿಸಿ ಪ್ರಧಾನಿ ಶ್ರೀ

    Undo
  20. Aug 9

    ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿ ಕೃಷಿ ಮೂಲಸೌಕರ್ಯ ನಿಧಿ ಬಿಡುಗಡೆಗೊಳಿಸಿ ಪ್ರಧಾನಿ ಶ್ರೀ

    Undo

Loading seems to be taking a while.

Twitter may be over capacity or experiencing a momentary hiccup. Try again or visit Twitter Status for more information.

    You may also like

    ·