ಮಾಧ್ಯಮ
- ಟ್ವೀಟ್ಗಳು
- ಟ್ವೀಟ್ಗಳು & ಪ್ರತಿಕ್ರಿಯೆಗಳು
- ಮಾಧ್ಯಮ, ಪ್ರಸ್ತುತ ಪುಟ.
-
ಅಗಲಿದ ಗಣ್ಯರುಗಳ ಗೌರವಾರ್ಥ ಇಂದು ವಿಧಾನಮಂಡಲ ಅಧಿವೇಶನದಲ್ಲಿ ಎರಡು ನಿಮಿಷಗಳ ಮೌನಾಚಾರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.pic.twitter.com/J8CQ09ZncU
ಈ ಥ್ರೆಡ್ ತೋರಿಸಿ -
ಮುಖ್ಯಮಂತ್ರಿ
@BSYBJP ರವರು ಇಂದು ಆರಂಭವಾದ 15ನೇ ವಿಧಾನಮಂಡಲದ ಏಳನೇ ಅಧಿವೇಶನದ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು.pic.twitter.com/obSlnnwtBUಈ ಥ್ರೆಡ್ ತೋರಿಸಿ -
ಮುಖ್ಯಮಂತ್ರಿ
@BSYBJP ರವರು ಇಂದು ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ಸಂಚಾರಿ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ@JCMBJP, ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಶಾಂಕ್ ಬಂಟ್ವಾಳ್ ಮತ್ತಿತರರು ಉಪಸ್ಥಿತರಿದ್ದರು.pic.twitter.com/XYjMu4sHpy -
ಮುಖ್ಯಮಂತ್ರಿ
@BSYBJP ರವರು ಇಂದು ಪ್ರಧಾನಮಂತ್ರಿ@narendramodi ಯವರ 70ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಸೇವಾ ಸಪ್ತಾಹ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದರು.#SevaSaptahpic.twitter.com/KJnnCfr5Bz -
ಮಾನ್ಯ ಮುಖ್ಯಮಂತ್ರಿ ಶ್ರೀ
@BSYBJP ರವರು ಇಂದು ಬೆಳಗ್ಗೆ ನವದೆಹಲಿಯಲ್ಲಿ ಸನ್ಮಾನ್ಯ ಉಪರಾಷ್ಟ್ರಪತಿಗಳಾದ ಶ್ರೀ ವೆಂಕಯ್ಯನಾಯ್ಡುರವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.@VPSecretariat@MVenkaiahNaidupic.twitter.com/vX6CBvKnHS -
ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ
@dpradhanbjp ರವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ@bsybjp ರವರು ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಹೂಡಿಕೆ ಹಿಂತೆಗೆತ ಕುರಿತು ಚರ್ಚೆ ನಡೆಸಿದರು. ಉಪಮುಖ್ಯಮಂತ್ರಿ@GovindKarjol, ಸಂಸದ@BYRBJP, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.pic.twitter.com/iKsuG91N9e -
ನವದೆಹಲಿಯಲ್ಲಿ ಮುಖ್ಯಮಂತ್ರಿ ಶ್ರೀ
@BSYBJP ರವರು ಇಂದು ಕೇಂದ್ರ ಪರಿಸರ, ಅರಣ್ಯ ಖಾತೆ ಸಚಿವರಾದ ಶ್ರೀ@PrakashJavdekar ರವರನ್ನು ಭೇಟಿ ಮಾಡಿ ಮೇಕೆದಾಟು, ಕಳಸಾ ಬಂಡೂರಿ ಯೋಜನೆ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಸಂಸದ@BYRBJP, ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.pic.twitter.com/T2tqMCHWLd -
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ದೆಹಲಿಯ "ಕರ್ನಾಟಕ ಭವನ-1 ಕಾವೇರಿ" ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಮಾನ್ಯ ಮುಖ್ಯಮಂತ್ರಿ
@BSYBJP ರವರು ಇಂದು ಚಾಲನೆ ನೀಡಿದರು. (1/2)pic.twitter.com/wD4a0zcCAsಈ ಥ್ರೆಡ್ ತೋರಿಸಿ -
'ಕನ್ನಡ ಚಿತ್ರರಂಗ ಕಂಡ ಮೇರು ನಟರಲ್ಲೊಬ್ಬರಾದ ಡಾ. ವಿಷ್ಣುವರ್ಧನ್ ಅವರ ಜನ್ಮದಿನವಾದ ಇಂದು ಅವರನ್ನು ವಿಶೇಷವಾಗಿ ಸ್ಮರಿಸೋಣ. ತಮ್ಮ ಕಲಾವಂತಿಕೆ ಮತ್ತು ವ್ಯಕ್ತಿತ್ವಗಳಿಂದ ಡಾ.ವಿಷ್ಣುವರ್ಧನ್ ಜನಮಾನಸದಲ್ಲಿ ಶಾಶ್ವತ ಸ್ಥಾನವನ್ನು ಪಡೆದುಕೊಂಡಿದ್ದಾರೆ' :
@BSYBJP#Vishnuvardhanpic.twitter.com/phoLpE7x5j -
ಮುಖ್ಯಮಂತ್ರಿ
@BSYBJP ರವರು ಇಂದು ಕೇಂದ್ರ ರಕ್ಷಣಾ ಸಚಿವ@rajnathsingh ಅವರನ್ನು ಭೇಟಿಯಾಗಿ ಚರ್ಚಿಸಿದರು. ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರ್ ಗೌಡ ಪಾಟೀಲ್, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.pic.twitter.com/88yN4LAllx -
ಮುಖ್ಯಮಂತ್ರಿ
@BSYBJP ರವರು ಇಂದು ನವದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ@nsitharaman ಅವರನ್ನು ಭೇಟಿಯಾಗಿ ಚರ್ಚಿಸಿದರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ@DVSadanandGowda, ಉಪಮುಖ್ಯಮಂತ್ರಿ@GovindKarjol, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.pic.twitter.com/iNKWSTEjnx -
"ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ - 2020" ಅನ್ನು ಇಂದು ಉದ್ಘಾಟಿಸಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ
@BSYBJP ರವರು ಕಲಬುರ್ಗಿಯಲ್ಲಿ ಮಾಡಿದ ಭಾಷಣದ ಪ್ರಮುಖಾಂಶಗಳು;#ಕಲ್ಯಾಣಕರ್ನಾಟಕpic.twitter.com/TkDRkc0wgo -
"ಸ್ವಾವಲಂಬಿ ಭಾರತ ಕಟ್ಟುತ್ತಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ" - ಸನ್ಮಾನ್ಯ ಪ್ರಧಾನಮಂತ್ರಿ
@narendramodi ರವರ ಜನ್ಮದಿನದ ಪ್ರಯುಕ್ತ ಸನ್ಮಾನ್ಯ ಮುಖ್ಯಮಂತ್ರಿ@BSYBJP ರವರಿಂದ ವಿಶೇಷ ಲೇಖನ.#HappyBirthdayPMModi@PMOIndia@Vijaykarnatakapic.twitter.com/K9I96jslaN -
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು, ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ
@GovindKarjol, KKRDB ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, NEKSRTC ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ (2/3)pic.twitter.com/qAT5iear28ಈ ಥ್ರೆಡ್ ತೋರಿಸಿ -
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ
@BSYBJP ರವರು ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. (1/3)#ಕಲ್ಯಾಣಕರ್ನಾಟಕpic.twitter.com/8wPeuZVmS3ಈ ಥ್ರೆಡ್ ತೋರಿಸಿ -
ಸನ್ಮಾನ್ಯ ಮುಖ್ಯಮಂತ್ರಿ ಶ್ರೀ
@BSYBJP ರವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ: https://youtu.be/0hLxo7bbZQs#ಕಲ್ಯಾಣಕರ್ನಾಟಕ -
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಆಗಮಿಸಿದ ಮುಖ್ಯಮಂತ್ರಿ
@BSYBJP ರವರು ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಗೌರವ ವಂದನೆ ಸ್ವೀಕರಿಸಿದರು.#ಕಲ್ಯಾಣಕರ್ನಾಟಕpic.twitter.com/MTIK1bpeUI -
'ಆದರಣೀಯ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ
@narendramodi ರವರಿಗೆ 70ನೇ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ನವಭಾರತ ನಿರ್ಮಾಣದ ನಿಟ್ಟಿನಲ್ಲಿ ದೃಢಸಂಕಲ್ಪದೊಂದಿಗೆ ಮುನ್ನಡೆಯುತ್ತಿರುವ ತಮಗೆ ದೇವರು ಮತ್ತಷ್ಟು ಶಕ್ತಿಯನ್ನು, ಉತ್ತಮ ಆರೋಗ್ಯವನ್ನು ಹಾಗು ದೀರ್ಘಾಯುಷ್ಯವನ್ನು ದಯಪಾಲಿಸಲಿ' :@BSYBJPpic.twitter.com/JoCVTiXcVcಈ ಥ್ರೆಡ್ ತೋರಿಸಿ -
ಯು.ಎಸ್.ಕೌನ್ಸಲ್ ಜನರಲ್ ಜ್ಯುಡಿತ್ ರಾವಿನ್ ಅವರು ಇಂದು ಮುಖ್ಯಮಂತ್ರಿ
@BSYBJP ಅವರೊಂದಿಗೆ ವರ್ಚುಯಲ್ ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದರು. (1/2)pic.twitter.com/kqI0vl7MuFಈ ಥ್ರೆಡ್ ತೋರಿಸಿ -
ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಕಾರ್ಯವಿಧಾನಗಳನ್ನು ಆನ್ ಲೈನ್ ಮೂಲಕ ನಿರ್ವಹಿಸುವ ತಂತ್ರಾಂಶವನ್ನು ಮುಖ್ಯಮಂತ್ರಿ
@BSYBJP ರವರು ಇಂದು ಲೋಕಾರ್ಪಣೆ ಮಾಡಿದರು. ಇ-ಆಡಳಿತ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್ ಉಪಸ್ಥಿತರಿದ್ದರು.pic.twitter.com/SvQjPEUMX2
ಲೋಡಿಂಗ್ ಸಮಯ ಸ್ವಲ್ಪ ತೆಗೆದುಕೊಳ್ಳುತ್ತಿರುವಂತೆನಿಸುತ್ತದೆ.
Twitter ಸಾಮರ್ಥ್ಯ ಮೀರಿರಬಹುದು ಅಥವಾ ಕ್ಷಣಿಕವಾದ ತೊಂದರೆಯನ್ನು ಅನುಭವಿಸುತ್ತಿರಬಹುದು. ಮತ್ತೆ ಪ್ರಯತ್ನಿಸಿ ಅಥವಾ ಹೆಚ್ಚಿನ ಮಾಹಿತಿಗೆ Twitter ಸ್ಥಿತಿಗೆ ಭೇಟಿ ನೀಡಿ.