Media
- Twiitit
- Twiitit ja vastaukset
- Media, nykyinen sivu.
-
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ
@BSYBJP ರವರು ಇಂದು ಪ್ರವಾಸೋದ್ಯಮ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ@CTRavi_BJP, ಕಂದಾಯ ಸಚಿವ@RAshokaBJP, ಶಾಸಕ@YAN_MLC, KSTDC ಅಧ್ಯಕ್ಷೆ ಶ್ರುತಿ ಉಪಸ್ಥಿತರಿದ್ದರುpic.twitter.com/Jtb6ogjxsv -
ಭಾರತೀಯ ಜನತಾ ಪಕ್ಷದ ವಿಧಾನಪರಿಷತ್ತಿನ ಸದಸ್ಯರು ಇಂದು ಮುಖ್ಯಮಂತ್ರಿ
@BSYBJP ಅವರನ್ನು ಭೇಟಿ ಮಾಡಿದರು. ಇದೇ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರವಾಸೋದ್ಯಮ ಸಚಿವ@CTRavi_BJP ಅವರನ್ನು ಸನ್ಮಾನಿಸಲಾಯಿತು. (1/2)pic.twitter.com/f5QpjC6RVSNäytä tämä ketju -
ರಾಜ್ಯದ ಸಮಸ್ತ ಜನತೆಗೆ ವಿಶ್ವ ಪ್ರವಾಸೋದ್ಯಮ ದಿನದ ಹಾರ್ದಿಕ ಶುಭಾಶಯಗಳು. ಕರ್ನಾಟಕ ಪ್ರವಾಸೋದ್ಯಮದ ನೂತನ ಅಧ್ಯಾಯಕ್ಕೆ ಇಂದು ಚಾಲನೆ ನೀಡಲಾಗುತ್ತಿದೆ. ಇಂದು ’ಕರ್ನಾಟಕ ಪ್ರವಾಸೋದ್ಯಮ ನೀತಿ 2020-25' ಅನ್ನು ಬಿಡುಗಡೆ ಮಾಡಲಾಗುವುದು.
#WorldTourismDay2020#ವಿಶ್ವಪ್ರವಾಸೋದ್ಯಮದಿನpic.twitter.com/Mm8nb4wKtV -
ವಿಧಾನಮಂಡಲ ಅಧಿವೇಶನದ ಆರನೇ ದಿನವಾದ ಇಂದು ಮುಖ್ಯಮಂತ್ರಿ
@BSYBJP ರವರು ವಿಧಾಸಭೆಯ ಕಾರ್ಯಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದರು.pic.twitter.com/cUc9AqP9iu -
ಮುಖ್ಯಮಂತ್ರಿ
@BSYBJP ರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ವಿಧಾನಮಂಡಲ ವತಿಯಿಂದ ಆಯೋಜಿಸಿರುವ ಸಂಸದೀಯ ಪಟುಗಳಾದ ದಿವಂಗತ ಎ.ಕೆ.ಸುಬ್ಬಯ್ಯ ಮತ್ತು ದಿವಂಗತ ಡಾ.ಮಹದೇವ ಬಣಕಾರ್ ಇವರುಗಳ ಪುಸ್ತಕವನ್ನು ಬಿಡುಗಡೆ ಮಾಡಿದರು. (1/2)pic.twitter.com/YYodbFWvTyNäytä tämä ketju -
ಮುಖ್ಯಮಂತ್ರಿ
@BSYBJP ರವರು ಇಂದು ವಿಧಾನಸೌಧದಲ್ಲಿ ರೈತ ಮುಖಂಡರೊಂದಿಗೆ ಚರ್ಚಿಸಿದರು. ಕಂದಾಯ ಸಚಿವ@RAshokaBJP, ಕೃಷಿ ಸಚಿವ@bcpatilkourava ಮತ್ತಿತರು ಉಪಸ್ಥಿತರಿದ್ದರು.pic.twitter.com/KJejimQy9M -
ಸುಪ್ರಸಿದ್ಧ ಹಿನ್ನಲೆ ಗಾಯಕ, ನಾಡಿನ ಹೆಮ್ಮೆಯ ಕಲಾವಿದ ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ
@BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.pic.twitter.com/8cRLAmubG3 -
ಮುಖ್ಯಮಂತ್ರಿ
@BSYBJP ರವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.pic.twitter.com/Uz8PTQ4ANL -
ವಿಧಾನಮಂಡಲದ ನಾಲ್ಕನೇ ದಿನವಾದ ಇಂದು ಮುಖ್ಯಮಂತ್ರಿ
@BSYBJP ರವರು ಬುಧವಾರ ಸಂಜೆ ಮೃತರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ಅಗಲಿದ ಗಣ್ಯರ ಗೌರವಾರ್ಥ ಸದನದಲ್ಲಿ ಒಂದು ನಿಮಿಷ ಮೌನಾಚಾರಣೆ ಮಾಡಲಾಯಿತು.pic.twitter.com/DRxz53aSzK -
ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನಕ್ಕೆ ಮುಖ್ಯಮಂತ್ರಿ
@BSYBJP ರವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. "ಕೇಂದ್ರ ಸಚಿವ ಶ್ರೀ ಸುರೇಶ್ ಅಂಗಡಿ ರವರ ಅಕಾಲಿಕ ನಿಧನದ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಅವರ ನಿಧನದಿಂದ ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ." (1/2)pic.twitter.com/2pAWOB0A2ZNäytä tämä ketju -
ಪ್ರಧಾನಮಂತ್ರಿ ಶ್ರೀ
@narendramodi ಯವರು ಇಂದು ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್-19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಡೆಸಿದ ವೀಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಶ್ರೀ@BSYBJP ರವರು ಪಾಲ್ಗೊಂಡು ರಾಜ್ಯದ ಸ್ಥಿತಿಗತಿ ಕುರಿತು ಮಾಹಿತಿ ಒದಗಿಸಿದರು. (1/2)pic.twitter.com/YeNlBszVqnNäytä tämä ketju -
ವಿಧಾನಮಂಡಲದ ಮೂರನೇ ದಿನವಾದ ಇಂದು ಮುಖ್ಯಮಂತ್ರಿ
@BSYBJP ರವರು ವಿಧಾನಸಭೆ ಕಾರ್ಯಕಲಾಪದಲ್ಲಿ ಪಾಲ್ಗೊಂಡು ಧನವಿನಿಯೋಗ ವಿಧೇಯಕವನ್ನು ಮಂಡಿಸಿದರು.pic.twitter.com/pW7FDvYBen -
ಮಾಜಿ ಕೇಂದ್ರ ಸಚಿವ ದಿವಂಗತ ಅನಂತಕುಮಾರ್ ಅವರ 61ನೇ ಜನ್ಮದಿನಾಚರಣೆ ಅಂಗವಾಗಿ 'ಅನಂತಪಥ ಮಾಸಪತ್ರಿಕೆ'ಯನ್ನು ಮುಖ್ಯಮಂತ್ರಿ
@BSYBJP ರವರು ಇಂದು ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಆನ್ ಲೈನ್ ಮೂಲಕ ಶ್ರೀಮತಿ@Tej_AnanthKumar ಅವರೊಂದಿಗೆ ಮಾತನಾಡಿದರು. (1/2)pic.twitter.com/ni2lPihA8nNäytä tämä ketju -
ಮುಖ್ಯಮಂತ್ರಿ
@BSYBJP ರವರು ವಿಧಾನಮಂಡಲ ಅಧಿವೇಶನದ ಎರಡನೇ ದಿನವಾದ ಇಂದು ವಿಧಾನಪರಿಷತ್ತಿನ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡರು.pic.twitter.com/5kyK9soie5 -
2021-22ರಲ್ಲಿ ಹಿಂಗಾರು (ರಾಬಿ) ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ (ಎಂಎಸ್ಪಿ) ಹೆಚ್ಚಳವನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದ್ದು, ಇದನ್ನು ಸನ್ಮಾನ್ಯ ಮುಖ್ಯಮಂತ್ರಿ
@BSYBJP ರವರು ಸ್ವಾಗತಿಸಿದ್ದಾರೆ.@narendramodi@BSYBJPpic.twitter.com/8njKJkmyei -
ಇಂದು ಮುಖ್ಯಮಂತ್ರಿ
@BSYBJP ರವರು ವಿಧಾನಮಂಡಲ ಅಧಿವೇಶನದ ಎರಡನೇ ದಿನದ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡರು.pic.twitter.com/kimOw1NqPv -
ಮುಖ್ಯಮಂತ್ರಿ
@BSYBJP ರವರು ಇಂದು ಮಾನವ ಹಕ್ಕುಗಳ ಆಯೋಗದ "ಮಾನವ ಹಕ್ಕುಗಳ ರಕ್ಷಣೆ" ಮೊಬೈಲ್ ಆ್ಯಪ್ ಅನ್ನು ಲೋಕಾರ್ಪಣೆ ಮಾಡಿದರು. ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಧೀರೇಂದ್ರ ಹೆಚ್. ವಘೇಲಾ, ಆಯೋಗದ ಸದಸ್ಯ ಕೆ.ಬಿ.ಚಂಗಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ@JCMBJP ಮತ್ತಿತರರು ಉಪಸ್ಥಿತರಿದ್ದರು.pic.twitter.com/wkAadljfqf -
ಅಗಲಿದ ಗಣ್ಯರುಗಳ ಗೌರವಾರ್ಥ ಇಂದು ವಿಧಾನಮಂಡಲ ಅಧಿವೇಶನದಲ್ಲಿ ಎರಡು ನಿಮಿಷಗಳ ಮೌನಾಚಾರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.pic.twitter.com/J8CQ09ZncU
Näytä tämä ketju -
ಮುಖ್ಯಮಂತ್ರಿ
@BSYBJP ರವರು ಇಂದು ಆರಂಭವಾದ 15ನೇ ವಿಧಾನಮಂಡಲದ ಏಳನೇ ಅಧಿವೇಶನದ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು.pic.twitter.com/obSlnnwtBUNäytä tämä ketju -
ಮುಖ್ಯಮಂತ್ರಿ
@BSYBJP ರವರು ಇಂದು ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ಸಂಚಾರಿ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ@JCMBJP, ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಶಾಂಕ್ ಬಂಟ್ವಾಳ್ ಮತ್ತಿತರರು ಉಪಸ್ಥಿತರಿದ್ದರು.pic.twitter.com/XYjMu4sHpy
Lataaminen näyttää kestävän hetken.
Twitter saattaa olla ruuhkautunut tai ongelma on muuten hetkellinen. Yritä uudelleen tai käy Twitterin tilasivulla saadaksesi lisätietoja.