Multimedia
- Tweety
- Tweety i odpowiedzi
- Multimedia, bieżąca strona.
-
ಕೇಂದ್ರ ಸಚಿವ ದಿವಂಗತ ಶ್ರೀ ಸುರೇಶ್ ಅಂಗಡಿ ಅವರ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಂದು ಅವರ ಕುಟುಂಬದವರು ಮುಖ್ಯಮಂತ್ರಿ
@BSYBJP ರವರಿಗೆ ಮನವಿ ಸಲ್ಲಿಸಿದರು. ಕೈಗಾರಿಕಾ ಸಚಿವ@JagadishShettar ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.pic.twitter.com/GSAvRlHEFY -
ಮುಖ್ಯಮಂತ್ರಿ
@BSYBJP ರವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರು ನಗರದ ನವೀಕೃತ ಯೋಜನೆಗಳ ಕುರಿತು ಸಭೆ ಜರುಗಿತು. (1/2)pic.twitter.com/VuTfCwUMJ0Pokaż ten wątek -
ಕೋವಿಡ್ ಕರ್ತವ್ಯದಲ್ಲಿದ್ದು, ನಿಧನರಾದ ಕೆ.ಎ.ಎಸ್.ಅಧಿಕಾರಿ ಶ್ರೀ ಗಂಗಾಧರಯ್ಯ ಅವರ ಪತ್ನಿ ಶ್ರೀಮತಿ ಮಮತಾ ಅವರಿಗೆ ಮುಖ್ಯಮಂತ್ರಿ
@BSYBJP ರವರು ಇಂದು 25 ಲಕ್ಷ ರೂ. ಗಳ ಪರಿಹಾರದ ಮಂಜೂರಾತಿ ಪತ್ರವನ್ನು ಹಸ್ತಾಂತರ ಮಾಡಿದರು.pic.twitter.com/9UTgwiLinL -
ಮುಖ್ಯಮಂತ್ರಿ
@BSYBJP ರವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 54ನೇ ಸಭೆ ಜರುಗಿತು. (1/2)pic.twitter.com/Pq45swQAwSPokaż ten wątek -
ಕಾಡುಗೊಲ್ಲ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ 'ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ'ವನ್ನು ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿ ಶ್ರೀ
@BSYBJP ರವರು ಆದೇಶಿಸಿದ್ದಾರೆ.pic.twitter.com/RB9hYD6gEL -
ರಾಜ್ಯದ ಜನತೆಯನ್ನು ಉದ್ದೇಶಿಸಿ ನಿನ್ನೆ ಮಾನ್ಯ ಮುಖ್ಯಮಂತ್ರಿ ಶ್ರೀ
@BSYBJP ರವರು ಮಾತನಾಡಿದರು. ಈ ಕುರಿತಾದ ಕೆಲವು ವರದಿಗಳು ಇಂದಿನ ಪತ್ರಿಕೆಗಳಲ್ಲಿ ಕಂಡಂತೆ;pic.twitter.com/PcJvhjrLOG -
ಇಂದು ಮಧ್ಯಾಹ್ನ12.55 ಗಂಟೆಗೆ, ಮಾನ್ಯ ಮುಖ್ಯಮಂತ್ರಿ ಶ್ರೀ
@BSYBJP ರವರು ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮವು ಯುಟ್ಯೂಬ್ ನಲ್ಲಿ ನೇರ ಪ್ರಸಾರವಾಗಲಿದೆ. ಯುಟ್ಯೂಬ್ ಲಿಂಕ್: https://youtu.be/Mt59PDnH--c -
"ಕರ್ನಾಟಕ ಪ್ರವಾಸೋದ್ಯಮ ನೀತಿ 2020-25" ಅನ್ನು ಮುಖ್ಯಮಂತ್ರಿ
@BSYBJP ರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಪ್ರವಾಸೋದ್ಯಮ ಸಚಿವ@CTRavi_BJP, ಕಂದಾಯ ಸಚಿವ@RAshokaBJP, ವಿಧಾನಪರಿಷತ್ ಸದಸ್ಯ@YAN_MLC, ಕೆ.ಎಸ್.ಟಿ.ಡಿ.ಸಿ ಅಧ್ಯಕ್ಷೆ ಶ್ರುತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.pic.twitter.com/f0y8myb00C -
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ
@BSYBJP ರವರು ಇಂದು ಪ್ರವಾಸೋದ್ಯಮ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ@CTRavi_BJP, ಕಂದಾಯ ಸಚಿವ@RAshokaBJP, ಶಾಸಕ@YAN_MLC, KSTDC ಅಧ್ಯಕ್ಷೆ ಶ್ರುತಿ ಉಪಸ್ಥಿತರಿದ್ದರುpic.twitter.com/Jtb6ogjxsv -
ಭಾರತೀಯ ಜನತಾ ಪಕ್ಷದ ವಿಧಾನಪರಿಷತ್ತಿನ ಸದಸ್ಯರು ಇಂದು ಮುಖ್ಯಮಂತ್ರಿ
@BSYBJP ಅವರನ್ನು ಭೇಟಿ ಮಾಡಿದರು. ಇದೇ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರವಾಸೋದ್ಯಮ ಸಚಿವ@CTRavi_BJP ಅವರನ್ನು ಸನ್ಮಾನಿಸಲಾಯಿತು. (1/2)pic.twitter.com/f5QpjC6RVSPokaż ten wątek -
ರಾಜ್ಯದ ಸಮಸ್ತ ಜನತೆಗೆ ವಿಶ್ವ ಪ್ರವಾಸೋದ್ಯಮ ದಿನದ ಹಾರ್ದಿಕ ಶುಭಾಶಯಗಳು. ಕರ್ನಾಟಕ ಪ್ರವಾಸೋದ್ಯಮದ ನೂತನ ಅಧ್ಯಾಯಕ್ಕೆ ಇಂದು ಚಾಲನೆ ನೀಡಲಾಗುತ್ತಿದೆ. ಇಂದು ’ಕರ್ನಾಟಕ ಪ್ರವಾಸೋದ್ಯಮ ನೀತಿ 2020-25' ಅನ್ನು ಬಿಡುಗಡೆ ಮಾಡಲಾಗುವುದು.
#WorldTourismDay2020#ವಿಶ್ವಪ್ರವಾಸೋದ್ಯಮದಿನpic.twitter.com/Mm8nb4wKtV -
ವಿಧಾನಮಂಡಲ ಅಧಿವೇಶನದ ಆರನೇ ದಿನವಾದ ಇಂದು ಮುಖ್ಯಮಂತ್ರಿ
@BSYBJP ರವರು ವಿಧಾಸಭೆಯ ಕಾರ್ಯಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದರು.pic.twitter.com/cUc9AqP9iu -
ಮುಖ್ಯಮಂತ್ರಿ
@BSYBJP ರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ವಿಧಾನಮಂಡಲ ವತಿಯಿಂದ ಆಯೋಜಿಸಿರುವ ಸಂಸದೀಯ ಪಟುಗಳಾದ ದಿವಂಗತ ಎ.ಕೆ.ಸುಬ್ಬಯ್ಯ ಮತ್ತು ದಿವಂಗತ ಡಾ.ಮಹದೇವ ಬಣಕಾರ್ ಇವರುಗಳ ಪುಸ್ತಕವನ್ನು ಬಿಡುಗಡೆ ಮಾಡಿದರು. (1/2)pic.twitter.com/YYodbFWvTyPokaż ten wątek -
ಮುಖ್ಯಮಂತ್ರಿ
@BSYBJP ರವರು ಇಂದು ವಿಧಾನಸೌಧದಲ್ಲಿ ರೈತ ಮುಖಂಡರೊಂದಿಗೆ ಚರ್ಚಿಸಿದರು. ಕಂದಾಯ ಸಚಿವ@RAshokaBJP, ಕೃಷಿ ಸಚಿವ@bcpatilkourava ಮತ್ತಿತರು ಉಪಸ್ಥಿತರಿದ್ದರು.pic.twitter.com/KJejimQy9M -
ಸುಪ್ರಸಿದ್ಧ ಹಿನ್ನಲೆ ಗಾಯಕ, ನಾಡಿನ ಹೆಮ್ಮೆಯ ಕಲಾವಿದ ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ
@BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.pic.twitter.com/8cRLAmubG3 -
ಮುಖ್ಯಮಂತ್ರಿ
@BSYBJP ರವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.pic.twitter.com/Uz8PTQ4ANL -
ವಿಧಾನಮಂಡಲದ ನಾಲ್ಕನೇ ದಿನವಾದ ಇಂದು ಮುಖ್ಯಮಂತ್ರಿ
@BSYBJP ರವರು ಬುಧವಾರ ಸಂಜೆ ಮೃತರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ಅಗಲಿದ ಗಣ್ಯರ ಗೌರವಾರ್ಥ ಸದನದಲ್ಲಿ ಒಂದು ನಿಮಿಷ ಮೌನಾಚಾರಣೆ ಮಾಡಲಾಯಿತು.pic.twitter.com/DRxz53aSzK -
ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನಕ್ಕೆ ಮುಖ್ಯಮಂತ್ರಿ
@BSYBJP ರವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. "ಕೇಂದ್ರ ಸಚಿವ ಶ್ರೀ ಸುರೇಶ್ ಅಂಗಡಿ ರವರ ಅಕಾಲಿಕ ನಿಧನದ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಅವರ ನಿಧನದಿಂದ ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ." (1/2)pic.twitter.com/2pAWOB0A2ZPokaż ten wątek -
ಪ್ರಧಾನಮಂತ್ರಿ ಶ್ರೀ
@narendramodi ಯವರು ಇಂದು ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್-19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಡೆಸಿದ ವೀಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಶ್ರೀ@BSYBJP ರವರು ಪಾಲ್ಗೊಂಡು ರಾಜ್ಯದ ಸ್ಥಿತಿಗತಿ ಕುರಿತು ಮಾಹಿತಿ ಒದಗಿಸಿದರು. (1/2)pic.twitter.com/YeNlBszVqnPokaż ten wątek -
ವಿಧಾನಮಂಡಲದ ಮೂರನೇ ದಿನವಾದ ಇಂದು ಮುಖ್ಯಮಂತ್ರಿ
@BSYBJP ರವರು ವಿಧಾನಸಭೆ ಕಾರ್ಯಕಲಾಪದಲ್ಲಿ ಪಾಲ್ಗೊಂಡು ಧನವಿನಿಯೋಗ ವಿಧೇಯಕವನ್ನು ಮಂಡಿಸಿದರು.pic.twitter.com/pW7FDvYBen
Wydaje się, że ładowanie zajmuje dużo czasu.
Twitter jest przeciążony lub wystąpił chwilowy problem. Spróbuj ponownie lub sprawdź status Twittera, aby uzyskać więcej informacji.