Médiá
- Tweety
- Tweety a odpovede
- Médiá, aktuálna stránka.
-
ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ವಾರ್ತಾ ಇಲಾಖೆಯಿಂದ ನೀಡಲಾಗುವ ಉಚಿತ ಹೆಲ್ತ್ ಕಾರ್ಡ್ ಅನ್ನು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ
@BSYBJP ರವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತು IFWJ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಅವರಿಗೆ ನೀಡುವ ಮೂಲಕ ಉಪಕ್ರಮಕ್ಕೆ ಚಾಲನೆ ನೀಡಿದರು.pic.twitter.com/RWE7zXzceh -
ಮಾಜಿ ಪ್ರಧಾನಮಂತ್ರಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 116ನೇ ಜಯಂತಿ ಅಂಗವಾಗಿ ಮುಖ್ಯಮಂತ್ರಿ
@BSYBJP ರವರು ಇಂದು ವಿಧಾನಸೌಧದಲ್ಲಿ ಶಾಸ್ತ್ರಿ ಪ್ರತಿಮೆ ಬಳಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಮಾನ್ಯ ಕೈಗಾರಿಕಾ ಸಚಿವ@JagadishShettar, ಶಾಸಕ ಸಿದ್ದು ಸವದಿ, ಅಧಿಕಾರಿಗಳು ಉಪಸ್ಥಿತರಿದ್ದರು.pic.twitter.com/cpiYzCeNAY -
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151ನೇ ಜಯಂತಿ ಅಂಗವಾಗಿ ಮಾನ್ಯ ಮುಖ್ಯಮಂತ್ರಿ
@BSYBJP ರವರು ಇಂದು ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಬಳಿ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು. ಮಾನ್ಯ ಕೈಗಾರಿಕಾ ಸಚಿವ@JagadishShettar, ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದರು.#GandhiJayantipic.twitter.com/UiNJLde6FJ -
'ಪ್ರಾಮಾಣಿಕತೆ ಮತ್ತು ದೇಶಭಕ್ತಿಗಳ ಸಾಕಾರರೂಪದಂತಿದ್ದ ಮಾಜಿ ಪ್ರಧಾನಮಂತ್ರಿ ಭಾರತರತ್ನ ದಿವಂಗತ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಂದು ಅವರಿಗೆ ನಮ್ಮ ಅನಂತ ಪ್ರಣಾಮಗಳನ್ನು ಸಲ್ಲಿಸೋಣ' - ಮುಖ್ಯಮಂತ್ರಿ
@BSYBJP.#LalBahadurShastriJayantipic.twitter.com/BWZmKiuVk7 -
'ಸತ್ಯ, ಅಹಿಂಸೆಗಳ ಬೆಳಕಿನಲ್ಲಿ ಸತ್ಯಾಗ್ರಹದ ದಾರಿಯಲ್ಲಿ ನಡೆದು ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿಯಂದು ಅವರಿಗೆ ನಮ್ಮ ಅನಂತ ನಮನಗಳನ್ನು ಸಲ್ಲಿಸೋಣ' - ಮುಖ್ಯಮಂತ್ರಿ
@BSYBJP.#MahatmaGandhijayantipic.twitter.com/lLTFcfvLEQ -
ಮಾಜಿ ಮುಖ್ಯಮಂತ್ರಿ ದಿವಂಗತ ಶ್ರೀ ಜೆ.ಹೆಚ್.ಪಟೇಲ್ ಅವರ ಜನ್ಮದಿನದಂದು ಅವರನ್ನು ಸ್ಮರಿಸೋಣ. ಅವರ ದಿಟ್ಟ ನಡೆ, ನೇರ ನುಡಿ, ವರ್ಣರಂಜಿತ ವ್ಯಕ್ತಿತ್ವಗಳಿಂದಾಗಿ ಜನಮಾನಸದಲ್ಲಿ ಅವರ ನೆನಪು ಹಸಿರಾಗಿದೆ.
#JHPatelpic.twitter.com/yczLhIoCFa -
ಇಂದು ಅಂತಾರಾಷ್ಟ್ರೀಯ ಹಿರಿಯ ನಾಗರಿಕರ ದಿನ. ಹಿರಿಯರ ಬಗ್ಗೆ ಗೌರವ ಮತ್ತು ಸೇವೆ ಭಾರತೀಯ ಮೌಲ್ಯಗಳಲ್ಲೇ ಅಡಕವಾಗಿದೆ. ಇದನ್ನು ನಾವು ಉಳಿಸಿಕೊಳ್ಳೋಣ. ವಿಶೇಷವಾಗಿ ಈ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ನಮ್ಮ ಹಿರಿಯರ ಬಗ್ಗೆ ಹೆಚ್ಚಿನ ಕಾಳಜಿ ವಹಿಸೋಣ. ಹಿರಿಯರ ಅಗತ್ಯ ಆರೈಕೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ' -
@BSYBJP#OlderPersonsDaypic.twitter.com/8lH0HuxAdz -
'My warm birthday greetings to Hon'ble President of India Shri Ram Nath Kovind ji. May God bless you with good health and long life in service of the nation' -
@BSYBJP@rashtrapatibhvnpic.twitter.com/miJwKdrCYy -
ಕೇಂದ್ರ ಸಚಿವ ದಿವಂಗತ ಶ್ರೀ ಸುರೇಶ್ ಅಂಗಡಿ ಅವರ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಂದು ಅವರ ಕುಟುಂಬದವರು ಮುಖ್ಯಮಂತ್ರಿ
@BSYBJP ರವರಿಗೆ ಮನವಿ ಸಲ್ಲಿಸಿದರು. ಕೈಗಾರಿಕಾ ಸಚಿವ@JagadishShettar ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.pic.twitter.com/GSAvRlHEFY -
ಮುಖ್ಯಮಂತ್ರಿ
@BSYBJP ರವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರು ನಗರದ ನವೀಕೃತ ಯೋಜನೆಗಳ ಕುರಿತು ಸಭೆ ಜರುಗಿತು. (1/2)pic.twitter.com/VuTfCwUMJ0Zobraziť toto vlákno -
ಕೋವಿಡ್ ಕರ್ತವ್ಯದಲ್ಲಿದ್ದು, ನಿಧನರಾದ ಕೆ.ಎ.ಎಸ್.ಅಧಿಕಾರಿ ಶ್ರೀ ಗಂಗಾಧರಯ್ಯ ಅವರ ಪತ್ನಿ ಶ್ರೀಮತಿ ಮಮತಾ ಅವರಿಗೆ ಮುಖ್ಯಮಂತ್ರಿ
@BSYBJP ರವರು ಇಂದು 25 ಲಕ್ಷ ರೂ. ಗಳ ಪರಿಹಾರದ ಮಂಜೂರಾತಿ ಪತ್ರವನ್ನು ಹಸ್ತಾಂತರ ಮಾಡಿದರು.pic.twitter.com/9UTgwiLinL -
ಮುಖ್ಯಮಂತ್ರಿ
@BSYBJP ರವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 54ನೇ ಸಭೆ ಜರುಗಿತು. (1/2)pic.twitter.com/Pq45swQAwSZobraziť toto vlákno -
ಕಾಡುಗೊಲ್ಲ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ 'ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ'ವನ್ನು ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿ ಶ್ರೀ
@BSYBJP ರವರು ಆದೇಶಿಸಿದ್ದಾರೆ.pic.twitter.com/RB9hYD6gEL -
ರಾಜ್ಯದ ಜನತೆಯನ್ನು ಉದ್ದೇಶಿಸಿ ನಿನ್ನೆ ಮಾನ್ಯ ಮುಖ್ಯಮಂತ್ರಿ ಶ್ರೀ
@BSYBJP ರವರು ಮಾತನಾಡಿದರು. ಈ ಕುರಿತಾದ ಕೆಲವು ವರದಿಗಳು ಇಂದಿನ ಪತ್ರಿಕೆಗಳಲ್ಲಿ ಕಂಡಂತೆ;pic.twitter.com/PcJvhjrLOG -
ಇಂದು ಮಧ್ಯಾಹ್ನ12.55 ಗಂಟೆಗೆ, ಮಾನ್ಯ ಮುಖ್ಯಮಂತ್ರಿ ಶ್ರೀ
@BSYBJP ರವರು ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮವು ಯುಟ್ಯೂಬ್ ನಲ್ಲಿ ನೇರ ಪ್ರಸಾರವಾಗಲಿದೆ. ಯುಟ್ಯೂಬ್ ಲಿಂಕ್: https://youtu.be/Mt59PDnH--c -
"ಕರ್ನಾಟಕ ಪ್ರವಾಸೋದ್ಯಮ ನೀತಿ 2020-25" ಅನ್ನು ಮುಖ್ಯಮಂತ್ರಿ
@BSYBJP ರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಪ್ರವಾಸೋದ್ಯಮ ಸಚಿವ@CTRavi_BJP, ಕಂದಾಯ ಸಚಿವ@RAshokaBJP, ವಿಧಾನಪರಿಷತ್ ಸದಸ್ಯ@YAN_MLC, ಕೆ.ಎಸ್.ಟಿ.ಡಿ.ಸಿ ಅಧ್ಯಕ್ಷೆ ಶ್ರುತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.pic.twitter.com/f0y8myb00C -
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ
@BSYBJP ರವರು ಇಂದು ಪ್ರವಾಸೋದ್ಯಮ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ@CTRavi_BJP, ಕಂದಾಯ ಸಚಿವ@RAshokaBJP, ಶಾಸಕ@YAN_MLC, KSTDC ಅಧ್ಯಕ್ಷೆ ಶ್ರುತಿ ಉಪಸ್ಥಿತರಿದ್ದರುpic.twitter.com/Jtb6ogjxsv -
ಭಾರತೀಯ ಜನತಾ ಪಕ್ಷದ ವಿಧಾನಪರಿಷತ್ತಿನ ಸದಸ್ಯರು ಇಂದು ಮುಖ್ಯಮಂತ್ರಿ
@BSYBJP ಅವರನ್ನು ಭೇಟಿ ಮಾಡಿದರು. ಇದೇ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರವಾಸೋದ್ಯಮ ಸಚಿವ@CTRavi_BJP ಅವರನ್ನು ಸನ್ಮಾನಿಸಲಾಯಿತು. (1/2)pic.twitter.com/f5QpjC6RVSZobraziť toto vlákno -
ರಾಜ್ಯದ ಸಮಸ್ತ ಜನತೆಗೆ ವಿಶ್ವ ಪ್ರವಾಸೋದ್ಯಮ ದಿನದ ಹಾರ್ದಿಕ ಶುಭಾಶಯಗಳು. ಕರ್ನಾಟಕ ಪ್ರವಾಸೋದ್ಯಮದ ನೂತನ ಅಧ್ಯಾಯಕ್ಕೆ ಇಂದು ಚಾಲನೆ ನೀಡಲಾಗುತ್ತಿದೆ. ಇಂದು ’ಕರ್ನಾಟಕ ಪ್ರವಾಸೋದ್ಯಮ ನೀತಿ 2020-25' ಅನ್ನು ಬಿಡುಗಡೆ ಮಾಡಲಾಗುವುದು.
#WorldTourismDay2020#ವಿಶ್ವಪ್ರವಾಸೋದ್ಯಮದಿನpic.twitter.com/Mm8nb4wKtV -
ವಿಧಾನಮಂಡಲ ಅಧಿವೇಶನದ ಆರನೇ ದಿನವಾದ ಇಂದು ಮುಖ್ಯಮಂತ್ರಿ
@BSYBJP ರವರು ವಿಧಾಸಭೆಯ ಕಾರ್ಯಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದರು.pic.twitter.com/cUc9AqP9iu
Načítavanie bude chvíľu trvať.
Twitter je preťažený alebo sa vyskytla neočakávaná chyba. Skúste to znova alebo navštívte stránku Twitter Status, ktorá obsahuje viac informácií.