-
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ ಆಯೋಜಿಸಿದ್ದ ಶ್ರೀಮದ್ ರಂಭಾಪುರಿ ಜಗದ್ಗುರುಗಳ 29ನೇ ವರ್ಷದ ಸಾಂಪ್ರದಾಯಿಕ, ಸರಳ ಶರನ್ನವರಾತ್ರಿ ದಸರಾ ಆಚರಣೆಯನ್ನು ಮುಖ್ಯಮಂತ್ರಿ
@BSYBJP ರವರು ವರ್ಚುಯಲ್ ಮಾಧ್ಯಮದ ಮೂಲಕ ಇಂದು ಉದ್ಘಾಟಿಸಿದರು.pic.twitter.com/zTLSB1iman -
ಮುಖ್ಯಮಂತ್ರಿ
@BSYBJP ರವರು ಇಂದು ಗೃಹ ಕಛೇರಿ 'ಕೃಷ್ಣಾ'ದಿಂದ ದಸರಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮೂಲಕ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ವಿದ್ವಾನ್ ವಿನಾಯಕ್ ತೊರವಿ ಅವರಿಗೆ ಮೈಸೂರಿನಲ್ಲಿ ಪ್ರದಾನ ಮಾಡಲಾಯಿತು.#MysuruDasara2020pic.twitter.com/CAoH2sYFxn -
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಮ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೇಯರ್ ತಸ್ನಿಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಆರು ಕೊರೋನಾ ಯೋಧರನ್ನು ಸನ್ಮಾನಿಸಲಾಯಿತು. (3/3)pic.twitter.com/3vZnNzcnUw
顯示此對話串 -
ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ
@STSomashekarMLA, ಕೃಷಿ ಸಚಿವ@bcpatilkourava, ಸಂಸದ@mepratap, ಶಾಸಕರುಗಳಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಕೆ.ಟಿ.ಶ್ರೀಕಂಠೇಗೌಡ (2/3)pic.twitter.com/8PJv6gDdPR顯示此對話串 -
ಮುಖ್ಯಮಂತ್ರಿ
@BSYBJP ರವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ, ವಿಧ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ|| ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. (1/3)pic.twitter.com/MhrFee2lU7顯示此對話串 -
'ನಾಡಿನ ಸಮಸ್ತ ಜನತೆಗೆ ದಸರಾ ನಾಡಹಬ್ಬದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಸುಖ, ನೆಮ್ಮದಿ, ಆರೋಗ್ಯಗಳನ್ನು ಕರುಣಿಸಲಿ, ಕೊರೋನಾ, ನೆರೆಸಂಕಷ್ಟಗಳು ಕಳೆದು ನಾಡು ಸಮೃದ್ಧವಾಗಿರುವಂತೆ ತಾಯಿ ಅನುಗ್ರಹಿಸಲಿ. ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ, ನಾಡಿನ ಒಳಿತಿಗಾಗಿ ಪ್ರಾರ್ಥಿಸೋಣ'- ಮುಖ್ಯಮಂತ್ರಿ
@BSYBJP.#Dasara2020pic.twitter.com/My3WFxePCA -
ನಾಡಹಬ್ಬ ಮೈಸೂರು ದಸರಾ ಹಾಗೂ ಮೈಸೂರು ಜಿಲ್ಲೆಯ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ
@BSYBJP ರವರು ಉನ್ನತ ಅಧಿಕಾರಿಗಳೊಂದಿಗೆ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಇಂದು ನಡೆಸಿದ ಸಭೆಯ ಮುಖ್ಯಾಂಶಗಳು;pic.twitter.com/hfCxWwZ1BD -
ಮುಖ್ಯಮಂತ್ರಿ
@BSYBJP ರವರು 'ಮೈಸೂರು ದಸರಾ' ಉದ್ಘಾಟನೆಗಾಗಿ ಇಂದು ಮೈಸೂರಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ@STSomashekarMLA, ಮೇಯರ್ ತಸ್ನಿಂ, ಸಂಸದರಾದ@mepratap, ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.pic.twitter.com/gukyjB2FIA -
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ|| ಆರ್.ಜಿ.ಆನಂದ್ ರವರು ಮುಖ್ಯಮಂತ್ರಿ
@BSYBJP ರವರನ್ನು ಇಂದು ಸೌಹಾರ್ದಯುತವಾಗಿ ಭೇಟಿ ಮಾಡಿದರು.pic.twitter.com/rmPCQjnPSB -
ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಒಗಳೊಂದಿಗೆ ಮುಖ್ಯಮಂತ್ರಿ
@BSYBJP ರವರು ಇಂದು ವೀಡಿಯೋ ಸಂವಾದ ನಡೆಸಿದರು. (1/2)pic.twitter.com/RjamSgooIv -
ರಾಜ್ಯದ ಕೆಲವಡೆ ಹೆಚ್ಚಿನ ಮಳೆಯಾಗುತ್ತಿದ್ದು, ಈಗಾಗಲೇ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮವಾಗಿ ಅಪಾಯದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಂಡಿರುತ್ತಾರೆ. ಕೇಂದ್ರ ಸರ್ಕಾರದ ವತಿಯಿಂದ ಕಲಬುರಗಿಯಲ್ಲಿ-2, ಯಾದಗಿರಿಯಲ್ಲಿ-2 ಮತ್ತು ರಾಯಚೂರಿನಲ್ಲಿ-1 NDRF ತಂಡಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. (1/2)pic.twitter.com/trpyCcDoW8
顯示此對話串 -
ಮಾಜಿ ರಾಷ್ಟ್ರಪತಿ ಡಾ ಎ.ಪಿ.ಜೆ ಅಬ್ದುಲ್ ಕಲಾಂ ಜನ್ಮದಿನದ ಅಂಗವಾಗಿ ಯುವ ಬ್ರಿಗೇಡ್ ಆಯೋಜಿಸಿದ್ದ, ದ್ವಿಚಕ್ರ ವಾಹನಗಳಲ್ಲಿ ವಿಜ್ಞಾನದ ಉಪಕರಣಗಳೊಂದಿಗೆ ಸ್ಥಳದಲ್ಲಿಯೇ ಪ್ರಯೋಗಗಳನ್ನು ಮಾಡಿ, ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಬೆಳೆಸುವ 'ಸ್ಪಾರ್ಕ್' ಯೋಜನೆಗೆ ಮುಖ್ಯಮಂತ್ರಿ
@BSYBJP ರವರು ಇಂದು ಚಾಲನೆ ನೀಡಿದರು.@astitvam ಉಪಸ್ಥಿತರಿದ್ದರುpic.twitter.com/gptqLfhjNc -
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಹಾನಿಯುಂಟಾಗಿರುವುದರಿಂದ ಸೂಕ್ತ ಪರಿಹಾರ ಒದಗಿಸಲು ಕೋರಿ ಮುಜರಾಯಿ ಹಾಗೂ ಮೀನುಗಾರಿಕೆ ಸಚಿವ
@KotasBJP ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ@BSYBJP ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. (1/2)pic.twitter.com/ORWQ7jaZfV顯示此對話串 -
ಇಂದು 'ಜಾಗತಿಕ ಕೈತೊಳೆಯುವ ದಿನ'ವನ್ನಾಗಿ ಆಚರಿಸಲಾಗುತ್ತಿದೆ. ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಪ್ರಾಮುಖ್ಯತೆ ಎಲ್ಲರಿಗೂ ಅರ್ಥವಾಗುತ್ತಿದೆ. ನಮ್ಮ ಕೈಗಳನ್ನು ಚೆನ್ನಾಗಿ ತೊಳೆದು ನೈರ್ಮಲ್ಯ ಕಾಪಾಡಿಕೊಳ್ಳೋಣ, ವೈರಾಣು ಹರಡದಂತೆ ತಡೆಯೋಣ.
#GlobalHandwashingDay2020pic.twitter.com/XVUzIx0xvn -
'ಧೀಮಂತ ಸಾಧಕ, ಭಾರತರತ್ನ ಡಾ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜಯಂತಿಯಂದು ಅವರಿಗೆ ಅನಂತ ಪ್ರಣಾಮಗಳು. ದೇಶಕಾಗಿ ಸದಾ ತುಡಿಯುತ್ತಿದ್ದ ಕಲಾಂ, ಭೇಟಿಯಾದಾಗಲೆಲ್ಲಾ ಅಭಿವೃದ್ಧಿ ಬಗ್ಗೆಯೇ ಮಾತನಾಡುತ್ತಿದ್ದರು. ಅವರ ವ್ಯಕ್ತಿತ್ವ, ಸಾಧನೆ, ಪರಿಕಲ್ಪನೆಗಳು ಆದರ್ಶಪ್ರಾಯ' - ಮುಖ್ಯಮಂತ್ರಿ
@BSYBJP.#APJAbdulKalam#WorldStudentsDaypic.twitter.com/paA6AMla0K -
ಶಾಸಕ ಅರಗ ಜ್ಞಾನೇಂದ್ರ ಅವರ ನೇತೃತ್ವದ ಅಡಿಕೆ ಕಾರ್ಯಪಡೆ ಹಾಗೂ ನಿಯೋಗವು ಇಂದು ಮುಖ್ಯಮಂತ್ರಿ
@BSYBJP ರವರನ್ನು ಭೇಟಿ ಮಾಡಿ ಚರ್ಚಿಸಿತು. ಇದೇ ಸಂದರ್ಭದಲ್ಲಿ ನಿಯೋಗವು ಮನವಿಯನ್ನು ಸಲ್ಲಿಸಿತು. ಅಡಿಕೆ ಬೆಳೆಗಾರರು ಆತಂಕಪಡಬೇಕಾಗಿಲ್ಲ, ಟಾಸ್ಕ್ ಫೋರ್ಸ್ ಗೆ ತಕ್ಷಣವೇ ಮೂಲಸೌಕರ್ಯ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.pic.twitter.com/QT2XfixLjL -
ಮುಖ್ಯಮಂತ್ರಿ
@BSYBJP ರವರ ಅಧ್ಯಕ್ಷತೆಯಲ್ಲಿ, ಬೆಂಗಳೂರಿನಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಇಂದು ವಿಡಿಯೋ ಸಂವಾದದ ಮೂಲಕ ಪರಿಶೀಲನಾ ಸಭೆ ಜರುಗಿತು. ಉನ್ನತ ಶಿಕ್ಷಣ ಸಚಿವ@drashwathcn, ಆರೋಗ್ಯ ಸಚಿವ@mla_sudhakar, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ (1/2)pic.twitter.com/RJdda9Y7sS顯示此對話串 -
ಟಿ.ವಿ-9 ಕನ್ನಡ ಸುದ್ದಿವಾಹಿನಿ ಆಯೋಜಿಸಿದ್ದ ಮಾದಕ ವಸ್ತುಗಳ ಸೇವನೆ ವಿರುದ್ಧದ ಜಾಗೃತಿ ಅಭಿಯಾನ "ಡ್ರಗ್ಸ್ ಬೇಡ ಕರ್ನಾಟಕ"ದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ
@BSYBJP ರವರು ಪಾಲ್ಗೊಂಡು ಮಾತನಾಡಿದರು. ಗೃಹ ಸಚಿವ@BSBommai,@tv9_kannada ಪ್ರಧಾನ ಸಂಪಾದಕ ಶ್ರೀಧರ್ ಉಪಸ್ಥಿತರಿದ್ದರು.pic.twitter.com/D87maHWc9e -
ಮುಖ್ಯಮಂತ್ರಿ
@BSYBJP ರವರು ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ ಇ.ವಿ.ರಮಣರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.pic.twitter.com/YChTz5sQT7 -
ಬೆಂಗಳೂರಿನ ಭಾರತೀಯ ವಾಯುಸೇನೆಯ ತರಬೇತಿ ಕೇಂದ್ರದ ನೂತನ ಮುಖ್ಯಸ್ಥರಾದ ಏರ್ ಮಾರ್ಷಲ್ ಆರ್.ಡಿ.ಮಾಥುರ್ ಅವರು ಇಂದು ಮುಖ್ಯಮಂತ್ರಿ
@BSYBJP ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.@IAF_MCCpic.twitter.com/hKY1Gr0Ccy
看來要一段時間讀取資料。
Twitter 可能已超出負載,或發生暫時性的小問題。請再試一次,或造訪 Twitter 狀態以取得更多資訊。