Dr Sudhakar KVerified account

@mla_sudhakar

Minister for Medical Education, Gok || MLA, Chikkaballapura || Former Hon Consul to Sri Lanka|| Patriot || Motto - Equal and Fair opportunities for All ||

Bengaluru, Karnataka, India
Joined June 2016

Tweets

You blocked @mla_sudhakar

Are you sure you want to view these Tweets? Viewing Tweets won't unblock @mla_sudhakar

  1. Karnataka's covid recovery rate is improving steadily & as of today it stands at 54.36%. So far we conducted 17,29,067 tests across 100 labs in state. 4267 new cases reported in the state today & 5218 recoveries. 1243 new cases in Bengaluru today & 2037 recoveries today.

    Undo
  2. Delighted that measures undertaken to improve SSLC examination performance in Chikkaballapura District have yielded excellent results. I appreciate & congratulate all the officers, staff and teachers who worked hard to implement these measures effectively.

    Undo
  3. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಉತ್ತಮಗೊಳಿಸಲು ಕೈಗೊಂಡ ಕ್ರಮಗಳು ನಿರೀಕ್ಷಿತ ಫಲ ನೀಡಿವೆ. ಇದನ್ನು ಅನುಷ್ಠಾನಗೊಳಿಸಲು ದಕ್ಷತೆಯಿಂದ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಶಿಕ್ಷಕರಿಗೆ ಅಭಿನಂದನೆಗಳು.

    Undo
  4. ಕೋವಿಡ್‌ ಸೋಂಕಿನಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಸನ್ಮಾನ್ಯ ಶ್ರೀಬಿಎಸ್‌ ಯಡಿಯೂರಪ್ಪನವರು ಡಿಸ್ಚಾರ್ಜ್‌ ಆಗಿದ್ದಾರೆ. ಅವರು ಸಂಪೂರ್ಣ ಗುಣಮುಖರಾಗಿ ರಾಜ್ಯದ ಜನ ಸೇವೆಗೆ ಮರಳಿದ್ದಾರೆ.ಅವರಿಗೆ ಅಭೂತಪೂರ್ವ ಸುಸ್ವಾಗತ ಕೋರುತ್ತೇನೆ. ಅವರ ಗುಣಮುಖರಾಗಲು ಶ್ರಮಿಸಿದ ವೈದ್ಯ ಸಿಬ್ಬಂದಿ ವರ್ಗಕ್ಕೆ ಹೃದಯಪೂರ್ವಕ ಅಭಿನಂದನೆಗಳು

    Undo
  5. ಕೊರೊನಾ ಸೋಂಕಿತರು ಮತ್ತು ಕೊರೊನಾ ಯೋಧರ ಬಗ್ಗೆ ಮೂಡಿರುವ ಸಾಮಾಜಿಕ ಕಳಂಕ ನಿವಾರಣೆಗೆ ಜನರಲ್ಲಿ ಅರಿವು ಮೂಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆನ್ ಲೈನ್ ಸಂವಾದದಲ್ಲಿ ಪಾಲ್ಗೊಳ್ಳಲಾಯಿತು. ಸಂದರಾದ ಶ್ರೀಮತಿ , ಜಯದೇವ ಆಸ್ಪತ್ರೆಯ ನಿರ್ದೇಶಕರಾದ ಡಾ.ಮಂಜುನಾಥ್, ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಇತರರು ಉಪಸ್ಥಿತರಿದ್ದರು.

    Undo
  6. SSLC ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರಿವುದು ಹೆಮ್ಮೆಯ ಸಂಗತಿ. ಚಿಕ್ಕಬಳಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ನನ್ನ ವಿಶೇಷ ಅಭಿನಂದನೆಗಳು.

    Undo
  7. SSLC ಪರೀಕ್ಷೆಯಲ್ಲಿ ಯಶಸ್ವಿಯಾದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ಮಕ್ಕಳ ಯಶಸ್ಸಿಗೆ ಕಾರಣರಾದ ಪೋಷಕರಿಗೆ, ಶಿಕ್ಷಕರಿಗೂ ನನ್ನ ಅಭಿನಂದನೆಗಳು. ಪರೀಕ್ಷೆಯಲ್ಲಿ ಸಫಲರಾಗದ ಅಥವಾ ನಿರೀಕ್ಷಿತ ಫಲಿತಾಂಶ ಬರದ ವಿದ್ಯಾರ್ಥಿಗಳಿಗೆ ನನ್ನ ಕಿವಿಮಾತು- ಕೇವಲ ಅಂಕಗಳೇ ಪ್ರತಿಭೆಯ ಮಾನದಂಡವಲ್ಲ. ಧೃತಿಗೆಡದೆ ಸಕಾರಾತ್ಮಕವಾಗಿ ಮುಂದಿನ ಹೆಜ್ಜೆಯಿಡಿ.

    Undo
  8. ಇಂದು ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಕೋವಿಡ್ ನಿರ್ವಹಣೆ ಕುರಿತಂತೆ ಚರ್ಚಿಸಲಾಯಿತು. ಸಂಸ್ಥೆಯಲ್ಲಿ ನಡೆಸಲಾಗುತ್ತಿರುವ ಕೋವಿಡ್ ಪರೀಕ್ಷೆಗಳು, ಚಿಕಿತ್ಸಾ ಸೌಲಭ್ಯಗಳು ಮುಂತಾದ ವಿಷಯಗಳ ಪರಾಮರ್ಶೆ ನಡೆಸಲಾಯಿತು.

    Undo
  9. Wishing former President Shri Pranab Mukherjee speedy recovery and good health.

    Undo
  10. ಉತ್ತಮ ಆರೈಕೆ ಮತ್ತು ನಿಯಮಿತ ಆಹಾರದ ಜೊತೆಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಯೋಗ ಶಿಬಿರವನ್ನೂ ನಡೆಸಲಾಗುತ್ತಿದೆ. ಬೆಂಗಳೂರಿನ ಬಿ.ಐ.ಇ.ಸಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯಿತ್ತಿರುವ ಕೊರೊನಾ ಸೋಂಕಿತರಿಗೆ ಇಂದು ಬೆಳಿಗ್ಗೆ ಆಯೋಜಿಸಲಾಗಿದ್ದ ಯೋಗ ಶಿಬಿರದಲ್ಲಿ 350ಕ್ಕೂ ಹೆಚ್ಚು ಸೋಂಕಿತರು ಉತ್ಸಾಹದಿಂದ ಪಾಲ್ಗೊಂಡಿದ್ದರು.

    Undo
  11. ಇಂದು SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆದ 8 ಲಕ್ಷ ಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ನಲ್ಲಿ ವೀಕ್ಷಿಸಿ. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಬರಲಿ. ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸುತ್ತೇನೆ

    Undo
  12. There are 4,276 beds across 11 Covid Care Centres in Bengaluru. As on today morning, 796 of them i.e., 18.67% are vacant. Out of the 3,480 patients, 310 patients are due for discharge today.

    Undo
  13. ನಮ್ಮ ಹೋರಾಟ ರೋಗದ ವಿರುದ್ಧವೇ ಹೊರತು ರೋಗಿಯ ವಿರುದ್ಧ ಅಲ್ಲ. ಸೋಂಕಿತರನ್ನು, ಕೊರೊನಾ ಯೋಧರನ್ನು ಕಳಂಕಿತರಂತೆ ಕಾಣುವುದು ಅಕ್ಷಮ್ಯ ಅಪರಾಧ. ಈ ಸಾಮಾಜಿಕ ಕಳಂಕವನ್ನು ನಿವಾರಿಸುವ ಬಗ್ಗೆ ಇಂದು ಮಧ್ಯಾಹ್ನ 3 ಗಂಟೆಗೆ ಜಯದೇವ ಆಸ್ಪತ್ರೆಯ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರ ಜೊತೆ ಆನ್ ಲೈನ್ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದೇನೆ.

    Undo
  14. ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು

    Undo
  15. Aug 9

    ಕೋವಿಡ್‌ ತುರ್ತುಪರಿಸ್ಥಿತಿಯಲ್ಲಿ ಬೆಳಗಾವಿ ಜಿಲ್ಲೆ ಖಾನಾಪುರ ತಾ, ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾದ ಕೋವಿಡ್‌ ಪಾಸಿಟಿವ್‌ ಗರ್ಭಿಣಿಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ಡಾ. ಮಂಜುನಾಥ್‌ ದಳವಾಯಿ, ನರ್ಸ್‌, ರಾಣಿ ಲಖನಗೌಡ ಸೇರಿದಂತೆ ಎಲ್ಲಾ ವೈದ್ಯ ಸಿಬ್ಬಂದಿ ಕಾರ್ಯ ಶ್ಲಾಘನೀಯ. ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು

    Undo
  16. Aug 9

    ಸಚಿವ ಸಂಪುಟದ ಸಹೋದ್ಯೋಗಿ, ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವ ಸುದ್ದಿ ತಿಳಿದು ನನಗೆ ನೋವಾಗಿದೆ. ಆದಷ್ಟು ಬೇಗ ಶ್ರೀರಾಮುಲು ಅವರು ಗುಣಮುಖರಾಗಿ ಬರಲಿ ಎಂದು ಭಗವಂತನಲ್ಲಿ ನಿವೇದಿಸಿಕೊಳ್ಳುತ್ತಿದ್ದೇನೆ.

    Undo
  17. Aug 9

    9ಲಕ್ಷ ರೂ ಹಣ ಕಟ್ಟಿದ ಮೇಲೆ ಮೃತದೇಹ ಕೊಡುತ್ತೇವೆ ಎಂದು ಕುಟುಂಬದವರನ್ನು ಹಿಂಸೆ ಮಾಡಿರುವುದು ತೀರಾ ಖಂಡನೀಯ. ಆ ಆಸ್ಪತ್ರೆ ಮುಖ್ಯಸ್ಥರ ಜೊತೆ ಮಾತನಾಡಿ ಆ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇನೆ.

    Undo
  18. Aug 9

    ಕೊರೊನಾ ಸಂಕಷ್ಟ ಕಾಲದಲ್ಲಿ ಹಣಗಳಿಸುವುದು ಖಾಸಗಿ ಆಸ್ಪತ್ರೆಗಳಿಗೆ ಮಾನದಂಡವಾಗಬಾರದು. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಾಗರ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದು, ಆ ಖಾಸಗಿ ಆಸ್ಪತ್ರೆ ಎರಡು ದಿನಗಳಿಂದ ಶವ ಕೊಡದೆ ಸತಾಯಿಸುತ್ತಿದ್ದಾರೆ ಎಂಬ ಸುದ್ದಿ, ಮಾಧ್ಯಮಗಳಲ್ಲಿ ಗಮನಿಸಿದ್ದೇನೆ (1/2)

    Undo
  19. Aug 8

    Today's announcements by Defence Minister Shri will boost indigenous defence production & enhance capabilities of domestic industry. Self-reliance in defence prod will also insulate national security from geopolitical uncertainties.

    Undo
  20. Aug 8

    ಸನ್ಮಾನ್ಯ ಪ್ರಧಾನಿ ಶ್ರೀ ಅವರು ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೃಷಿ ಮೂಲಸೌಕರ್ಯ ನಿಧಿಯಡಿ ₹1 ಲಕ್ಷ ಕೋಟಿ ಬಿಡುಗಡೆ ಮಾಡಲಿದ್ದಾರೆ. ರೈತರ ಖಾತೆಗೆ ನೇರವಾಗಿ ಹಣ ಪಾವತಿಸುವ ಪಿಎಂ-ಕಿಸಾನ್ ಯೋಜನೆಯಡಿ 8.5 ಕೋಟಿ ರೈತರಿಗೆ 6ನೇ ಕಂತಿನ ₹17,000 ಕೋಟಿಗಳನ್ನು ಬಿಡುಗಡೆ ಮಾಡಲಿದ್ದಾರೆ‌.

    Undo

Loading seems to be taking a while.

Twitter may be over capacity or experiencing a momentary hiccup. Try again or visit Twitter Status for more information.

    You may also like

    ·