Basavaraj S BommaiCompte verificat

@BSBommai

Home Minister and Law, Parliamentary Affairs and Legislation Minister of Karnataka

Unit: gener de 2015

Tuits

Has blocat @BSBommai

Estàs segur que vols veure aquests tuits? Això no desblocarà @BSBommai.

  1. fa 8 hores
    Desfés
  2. fa 9 hores
    Desfés
  3. fa 10 hores
    Desfés
  4. fa 11 hores
    Desfés
  5. ha retuitat
    fa 14 hores

    ಬೆಂಗಳೂರಿನಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಗಳಾಗಿ ಶ್ರೀ ಅವರು ಆಯ್ಕೆಯಾದರು.

    Desfés
  6. ha retuitat
    fa 12 hores

    आज बेंगलुरु में सम्पन्न हुए भाजपा विधायक दल की बैठक में प्रदेश के वर्तमान गृहमंत्री श्री जी को सर्वसम्मति से विधायक दल का नेता चुने जाने पर ढ़ेर सारी बधाई तथा शुभकामनायें ।

    Desfés
  7. fa 11 hores

    ವಿಶೇಷವಾಗಿ ಪ್ರಧಾನಿ ಶ್ರೀ ಜೀ, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೀ,ಕೇಂದ್ರ ಗೃಹಸಚಿವರಾದ ಶ್ರೀ ಜೀ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಜೀ ಹಂಗಾಮಿ ಮುಖ್ಯಮಂತ್ರಿಗಳಾದ ಶ್ರೀ ಮತ್ತು ರಾಜ್ಯಾಧ್ಯಕ್ಷರಾದ ಶ್ರೀ ಇವರಿಗೆ ಹೃತ್ಪೂರ್ವಕ ಧನ್ಯವಾದಗಳು.

    Mostra el fil
    Desfés
  8. fa 11 hores

    ಇಂದು ನಡೆದ ಭಾರತೀಯ ಜನತಾ ಪಾರ್ಟಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನನ್ನಮೇಲೆ ವಿಶ್ವಾಸವನ್ನಿಟ್ಟು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದ ಪಕ್ಷದ ಎಲ್ಲ ಶಾಸಕರುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು.

    Mostra el fil
    Desfés
  9. ha retuitat
    fa 14 hores

    ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶ್ರೀ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪಕ್ಷದ ಎಲ್ಲ ನಾಯಕರ ಬೆಂಬಲದೊಂದಿಗೆ, ಲಕ್ಷಾಂತರ ಕಾರ್ಯಕರ್ತರ ಆಶೀರ್ವಾದದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಬೊಮ್ಮಾಯಿ ಅವರ ಸಮರ್ಥ, ಯಶಸ್ವಿ ಕಾರ್ಯನಿರ್ವಹಣೆಗೆ ಹಾರೈಸುತ್ತೇನೆ.

    Desfés
  10. fa 12 hores
    Desfés
  11. 27 de jul.

    'ಭಾರತದ ಮಾಜಿ ರಾಷ್ಟ್ರಪತಿಗಳು, ಭಾರತರತ್ನ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಗೌರವಪೂರ್ವಕ ನಮನಗಳು.

    Desfés
  12. ha retuitat
    26 de jul.

    62 lakhs vaccination doses by 7 pm today. May touch 70L by EOD . As we approach end of July , vaccination rate has shifted to next gear . Welcome development . Thank you PM , Health Minister .

    Desfés
  13. 26 de jul.

    ಇಂದು ಕಾರ್ಗಿಲ್ ವಿಜಯ ದಿವಸ 22 ನೇ ವರ್ಷಾಚರಣೆಯನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಬಿ. ಎಸ್‌‌. ಯಡಿಯೂರಪ್ಪ ಅವರೊಂದಿಗೆ ಬೆಂಗಳೂರಿನ ವೀರಗಲ್ಲು ಸ್ಮಾರಕ ಸ್ಥಳಕ್ಕೆ ತೆರಳಿ ಕಾರ್ಗಿಲ್ ಕದನದಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಗೌರವ ನಮನಗಳನ್ನು ಸಲ್ಲಿಸಲಾಯಿತು.

    Desfés
  14. 26 de jul.

    ಇಂದು ಮಾನ್ಯ ಮುಖ್ಯ ಮಂತ್ರಿಗಳ ಅಧಿಕೃತ ನಿವಾಸದಲ್ಲಿ ಕಾವೇರಿಯಲ್ಲಿ ಗೃಹ ಇಲಾಖೆಯ ಎರಡು ವರ್ಷಗಳ ಸಾಧನೆಯ ವಿವರ ಹೊಂದಿದ ಕಾಫೀ ಟೇಬಲ್ ಬುಕ್ ಅನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು. ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    Desfés
  15. 26 de jul.

    ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕಲಾರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

    Desfés
  16. 26 de jul.

    ನಾಡಿನ ಸಮಸ್ತ ಜನತೆಗೆ ಕಾರ್ಗಿಲ್ ವಿಜಯ್ ದಿವಸದ ಹಾರ್ದಿಕ ಶುಭಾಶಯಗಳು. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕೆ ವಿಜಯವನ್ನು ತಂದುಕೊಟ್ಟ ನಮ್ಮ ಸೇನಾಪಡೆಗಳಿಗೆ ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸುವ ಜೊತೆಗೆ ದೇಶಕ್ಕಾಗಿ ಹುತಾತ್ಮರಾದ ಯೋಧರಿಗೆ ಗೌರವಪೂರ್ವಕ ನಮನಗಳು.

    Desfés
  17. 24 de jul.

    ಟೋಕಿಯೋ ಒಲಿಂಪಿಕ್ ನಲ್ಲಿ ಪದಕದ ಬೇಟೆ ಆರಂಭಿಸಿದ ಭಾರತ. ಮಹಿಳೆಯರ 49 ಕೆ.ಜಿ. ವಿಭಾಗದ ವೆಯ್ಟ್ ಲಿಪ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಚಾನು ಮೀರಾಭಾಯಿ ರವರಿಗೆ ಅಭಿನಂದನೆಗಳು.

    Desfés
  18. ha retuitat
    24 de jul.

    ಅತಿವೃಷ್ಟಿ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾ ಉಸ್ತುವಾರಿ ಸಚಿವರುಗಳಿಂದ ಮಳೆ ಹಾನಿ ಪರಿಸ್ಥಿತಿಗಳ ಬಗ್ಗೆ ನಿರಂತರ ಮಾಹಿತಿ ಪಡೆಯಲಾಗುತ್ತಿದೆ. ಉಸ್ತುವಾರಿ ಸಚಿವರುಗಳಿಗೆ ತಮ್ಮ ಉಸ್ತುವಾರಿ ಜಿಲ್ಲೆಯಲ್ಲಿಯೇ ಇರುವಂತೆ ಸೂಚನೆ ನೀಡಲಾಗಿದೆ. ನಾಳೆ‌ ಬೆಳಗಾವಿ ಜಿಲ್ಲೆಗೆ ತೆರಳಿ ಪ್ರವಾಹ ಪರಿಸ್ಥಿತಿಗಳನ್ನು ಅವಲೋಕಿಸಲಿದ್ದೇನೆ.

    Desfés
  19. 24 de jul.

    ಗುರುರ್ಬ್ರಹ್ಮ ಗುರುರ್ವಿಷ್ಣುಃ ಗುರುರ್ದೇವೋ ಮಹೇಶ್ವರಃ | ಗುರುಃಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ || ನಾಡಿನ ಸಮಸ್ತ ಜನತೆಗೆ ಗುರು ಪೂರ್ಣಿಮೆಯ ಹಾರ್ದಿಕ ಶುಭಾಶಯಗಳು.

    Desfés
  20. 23 de jul.

    ಸ್ವಾತಂತ್ರ್ಯ ಹೋರಾಟಗಾರು ಸಮಾಜ ಸುಧಾರಕರು, ಲೋಕಮಾನ್ಯ ಶ್ರೀ ಬಾಲಗಂಗಾಧರ ತಿಲಕ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.

    Desfés

Sembla que triga molt a carregar-se.

És possible que el Twitter hagi assolit el límit de capacitat o que experimenti una sobrecàrrega momentània. Torna-ho a provar o vés a l'estat del Twitter si en vols obtenir més informació.

    També et pot interessar

    ·