#ಅಣಕ

ವಕೀಲರ ವಿವೇಕರಹಿತ ವರ್ತನೆ

0

ದಶಕಗಳು ಕಳೆದಂತೆ ಸ್ವತಂತ್ರ ಭಾರತದ ಎಲ್ಲ ಕ್ಷೇತ್ರಗಳಲ್ಲೂ ಆಡಳಿತ ಕುಸಿಯುತ್ತಿದೆ. ಅರಾಜಕತೆ ಆವರಿಸಿಕೊಳ್ಳುತ್ತಿದೆ ಇದಕ್ಕೆ ನ್ಯಾಯಾಲಯಗಳೂ ಹೊರತಾಗಿಲ್ಲ ಎಂಬುದಕ್ಕೆ ಚೆನ್ನೈನಲ್ಲಿ ದಿನಾಂಕ ೨೮.೧೦.೯೭ರಂದು ನಾಲ್ಕನೆ ಹೆಚ್ಚುವರಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ ನಡೆದೆ ಘಟನೆ ಸಾಕ್ಷಿಯಾಗಿದೆ. ಆರೋಪ ಹೊತ್ತಿರುವ ಸುರ್ಲಾ ಅಲಿಯಾಸ್ ಸುದೆಲೈ ಮುತ್ತು ಮತ್ತು ಇತರ ಮೂವರು ಕಳೆದ ಐದು ವರ್ಷಗಳಿಂದ ಬಂಧನದಲ್ಲಿರುವ ಪ್ರಕರಣ ಇತ್ಯರ್ಥವಾಗದೆ ಮುಂದೂಡುತ್ತಿರುವುದು […]

#ಅಣಕ

ಕೆಳಾಕ್ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಅಂತಾನ್ರಿ ಕೊಮಾರರಾಮ!

0
ವೇಣು ಬಿ ಎಲ್
Latest posts by ವೇಣು ಬಿ ಎಲ್ (see all)

ಚಾಮುಂಡೇಸ್ವರಿ ಕ್ಷೇತ್ರದ ಚುನಾವಣೆನಾಗೆ ಮಾತಾಯಿ ಚಾಮುಂಡಿ, ಅಪ್ಪ ಮಹಿಷಾಸುರ, ಮಗ ರಕ್ತಬೀಜಾಸುರರ ಅಹಂಕಾರವನ್ನು ಮೂಲಾಜಿಲ್ದಂಗೆ ಮರ್ಧನಮಾಡಿ ಪುಣ್ಯ ಕಟ್ಟಿಕೊಂಡವಳೆ ಅಂಬೋದು ಶ್ಯಾನೆ ಹ್ಯಾಪಿ ಮ್ಯಾಟ್ರೇ ಕಣ್ರಿ. ಯಲಕ್ಷನ್ ಅಂಬೋದು ಒನ್ ಡೇ ಮ್ಯಾಚಿನಂಗೆ ಒಂದೊಂದು ಮತಯಂತ್ರ ತೆಗೆದಾಗ್ಲೂ ರನ್ಗಳ (ಮತಗಳ) ಏರಿಳಿತ ಕಂಡು ಭಾರತದ ಟೀಮು ಅಚಾನಕ್ ಅಚ್ಚರಿಯ ವಿಜಯ ಗಳಿಸೋ ಹಂಗೆ ಕಾಂಗ್ರೆಸ್ ವಿನ್ […]

#ಅಣಕ

ರೆಮಾಂಡ್ ಪೀಟರ್ ಅಲ್ರಿ ಅಂವಾ ಡೈಮಂಡ್ ಪೀಟರ್!

0
ವೇಣು ಬಿ ಎಲ್
Latest posts by ವೇಣು ಬಿ ಎಲ್ (see all)

ಅಂತು ಇಂತು ಚಾಮುಂಡೇಸ್ವರಿ ಕ್ಷೇತ್ರದಾಗೆ ಸದ್ದುಗದ್ದಲ ಇಲ್ದಂಗೆ ಲಾಂಗು ಮಚ್ಚು ಮ್ಯಾಕೇಳ್ದಂಗೆ ರಕ್ತದೋಕುಳಿ ಆಡ್ದಂಗೆ ಯಲಕ್ಷನ್ ಮುಗಿದೋಗದೆ ಅಂಬೋದೇ ಟೆಂತ್‍ವಂಡರ್. ಹಿಂಗಾಗ್ಲಿಕ್ಕೆ ಯಾರಪ್ಪಾ ಕಾರಣ? ಕಾಂಗ್ರಸ್ನೋಗೆ ಭಗವಂತ ಒಳ್ಳೆ, ಬುದ್ಧಿ ಕೊಟ್ನೆ? ದೃತರಾಷ್ಟ ಸುಯೋಧನರಿಗೆ ಒಳ್ಳೆ ಗ್ಯಾನ ಬಂದಿದ್ದಾತೆ! ಎಲ್ಡೂ ಕೊಚ್ಚೆ, ಇಚೆ ಬಂದಂಗೆ ನೆಡ್ಕೊಂಬವೆಯಾ. ಎಲ್ಡು ಗೂಳಿಗೂ ಮೂಗೂದಾಣ ಹಾಕಿದ ರಿಯಲ್ ಗಂಡು ಅಂದ್ರೆ […]

#ಅಣಕ

ಹೊಡಿಮಗ ಹೊಡಿಮಗ ಬಿಡಬೆಡ ಸಿದ್ದರಾಮನ್ನಾ

0
ವೇಣು ಬಿ ಎಲ್
Latest posts by ವೇಣು ಬಿ ಎಲ್ (see all)

ಹೊಡಿಮಗ ಹೊಡಿಮಗ ಹೊಡಿಮಗ ಬಿಡಬೇಡ ಸಿದ್ದರಾಮನ್ನಾ ಚಾಮುಂಡೇಶ್ವರಿ ಸುತ್ತಮುತ್ತ ಪ್ರಚಾರಕ್ಕೆ ಕಾಲಿಡ್ದಂಗೆ ಎತ್ತಲೆ ಮಗ್ನೆ ಕಾಂಗ್ರೆಸ್ನೋನಾ ಚುನಾವಣೆಗೆ ಬಂದ ಮೇಲೆ ಗೆಲ್ಲು ಬೇಕು ಕಣೋ ಸೋತು ಹೋದ್ರೆ ಕೋಜಾ ಸರ್ಕಾರ ಕ್ಲೋಸೇ ಕಣೋ || ಹೊಡಿಮಗ|| ಮಗ್ನೆ ನಿದ್ದೆ ಹೊಡಿಬ್ಯಾಡ ಮನೆಯಾಗೆ ಮುದ್ದೆ ಜಡಿಬ್ಯಾಡ ಹಳ್ಳಿ ಹಳ್ಳ ಸುತ್ತ ಬೇಕ್ ಕಣಲೇ….. ಶಿವಬಸಪ್ಪನ್ನ ಮುಂದಿಟ್ಕೊಂಡು ಸ್ಕೆಚ್ […]

#ಅಣಕ

ಗೋಡ್ರ ಮಿಡ್‌ನೈಟ್ ಪ್ರೋಗ್ರಾಮು, ಸಡನ್ ಭಕ್ತ ಕನಕನಾದ ಸಿದ್ರಾಮು!

0
ವೇಣು ಬಿ ಎಲ್
Latest posts by ವೇಣು ಬಿ ಎಲ್ (see all)

ಚಾಮುಂಡೇಶ್ವರಿ ಕ್ಷೇತ್ರದ ಯಲಕ್ಷನ್ ಡಿಕ್ಲೇರ್ ಆದ ದಿನದಿಂದ್ಲೆ ದ್ಯಾವೇಗೋಡ್ರು ಸಿದ್ರಾಮು ಮ್ಯಾಗೆ ವಾರ್ ಡಿಕ್ಲೇರ್ ಮಾಡವರೆ. ಸಿದ್ರಾಮು ಸೋಲೇ ತನ್ನ ಲೈಫ್‌ನ ವೆರಿಬಿಗ್ ಅಂಡ್ ಲಾಸ್ಟ್ ಅಚೀವ್‌ಮೆಂಟು. ಆಮ್ಯಾಲೆ ವಾನಪ್ರಸ್ಥಕ್ಕೆ ರೆಡಿ ಅಂತ್ಲೂ ಡೈಲಾಗ್ ಹೊಡೆದಾರ್ರಿ! ಅದಕ್ಕೆಂತ್ಲೆ ಕಳೆದ ಮಟ್ಟ ಮಂಗಳವಾರ  ಸರಿರಾತ್ರಿನಾಗೆ ಅಂಬರೀಸ್ನ ಖಾಸಾ ಸಿಸ್ಯ ಮೈಸೂರ್ನಾಗಿರೋ ಸಂದೇಸು ನಾಗರಾಜನ ಮನೆಯಾಗ ಇಟ್ಕಂಡು ಅವನ […]

#ಅಣಕ

ಮಣ್ಣಿನ ಮಗ ನೀನೆಂಬೋದೇ ರಿಯಲ್ಲು ಗೋಡ್ರುದು ಬರಿ ರೀಲು

0
ವೇಣು ಬಿ ಎಲ್
Latest posts by ವೇಣು ಬಿ ಎಲ್ (see all)

ಶರಣು ಶರಣಯ್ಯ ಶರಣು ಗಣಪ, ವರ್ಸಕ್ಕೊಮ್ಮೆ ತಾಯಿ ಸಮೇತ ಭೂಲೋಕಕ್ಕೆ ಇಳ್ಕಂಬಿಟ್ತಿ. ನಿನಗೂ ಕೈಲಾಸ್ದಾಗಿದ್ದು ಬ್ಯಾಸರ. ಫಾರ್ ಎ ಚೇಂಜ್ ಟೂರ್ ಹಾಕ್ಕಂಡು ಬತಿಬಿಡು. ಮಕ್ಕಳಿಗಂತೂ ನಿನ್ನ ಕಂಡ ಅಗ್ದಿ ಪಿರೂತಿ ಯಾಕಂತಿಯಾ? ನೀನು ಇರೋದೇ ಹಂಗೆ. ಆಟದ ಸಾಮಾನ್ನಂಗೆ. ಆನೆ ಫೇಸ್ ಕಟ್ಟು ಮನುಸ್ಯಾನ ಮೈಕಟ್ಟು! ರಾಜಕಾರಣಿಗಳಿಗಿರೋ ಹಾಂಗೆ ಡೊಳ್ಳು ಹೊಟ್ಟೆ, ಮಜಬೊತಾದ ನಿನ್ನ […]

#ಅಣಕ

ಗೋಕಾಕ್ ಚಳುವಳಿ ಅಂತ ರಂಪ ಮಾಡ್ಲಿಕತ್ತಾನಲ್ರಿ ಚಂಪಾ

0
ವೇಣು ಬಿ ಎಲ್
Latest posts by ವೇಣು ಬಿ ಎಲ್ (see all)

ರಾಜಕಾರಣಿಗಳು ರಾಜಕೀಯ ಮಾಡೋದು ಕುರ್ಚಿಗಾಗಿ. ಆದರೆ ಸಾಹಿತಿಗಳು ಮಾಡೋದು ಒಣ ಪ್ರತಿಷ್ಟೆಗಾಗಿ ಕಣ್ರಿ. ಟಿಪ್ಪು ಬಗ್ಗೆ ಸಚಿವ ಶಂಕರಮೂತ್ರಿ ಕನ್ನಡದ್ರೋಹಿ ದೇಶದ್ರೋಹಿ ಅಂದಿದ್ದೇ ತಡ ಬಿಲದಾಗಿದ್ದ ಸಾಹಿತಿಗುಳೆಲ್ಲಾ ದಡಕ್ಕಂತ ಈಚೆ ಬಂದುಬಿಟ್ರು! ಟಿಪ್ಪು ಆಡಳಿತಕ್ಕೆ ಪರ್ಶಿಯನ್ ಭಾಷೆ ತಂದ ಕನ್ನಡ ಮೂಲೆಗೆ ತಳ್ಳಿದ. ಅಂವಾ ಫೈಟ್ ಮಾಡಿದ್ರಾಗೆ ಅಗ್ದಿ ಸೆಲ್ಫಿಶ್ನೆಸ್ ಐತೆ. ಮಕ್ಕಳಗುಳ್ನ ಅಡ ಇಟ್ಟದ್ದು […]

#ಅಣಕ

ಬಿಜೆಪಿದೀಗ ತಬ್ಬಲಿಯು ನೀನಾದೆ ಮಗನೆ ಪೋಜು

0
ವೇಣು ಬಿ ಎಲ್
Latest posts by ವೇಣು ಬಿ ಎಲ್ (see all)

ಇತ್ತೀಚೆಗೆ ಬಂದ ತಾಜಾಖಬರ್ ಗೊತ್ತೇನ್ರಿ? ಖ್ಬರಗೇಡಿ ಬಿಜೆಪಿ, ದ್ಯಾವೇಗೌಡ ಅಂಡ್ ಸನ್ಸ್ ಕಟುಕರ ಅಂಗಡಿನಾಗೆ ಕುರಿಯಾಗಿಬಿಟ್ಟದೆ. ಕುರ್ಚಿ ಆಶೆಗಾಗಿ ಕೂಗು ಮಾರಿ ಯಡೂರಿ ಗೋಡ್ರ ಪಾದಕ್ಕೆ ಶರಣಾಗಿ ಉಗುಳಿದರೆ ದಾಟುವಷ್ಟು ಪ್ಯಾರಸೈಟಾಗಿ ಬಿಟ್ಟಿರೋದ್ರಿಂದ, ಬಿಜೆಪಿ ಸ್ಥಿತಿ ಈಗ ತಬ್ಬಲಿಯೂ ನೀನಾದೆ ಮಗನೆ ಅಂಬಗಾಗೇತ್ರಿ. ಅಪ್ಪ ಮಕ್ಕಳ ಇರುದ್ದವಾಗಿ ಯಡೂರಿ ಅವಾಜ್ ಎತ್ತಿದ್ದೇ ಕಮ್ಮಿ. ಇಲ್ಲ ಅಂದ್ರೂ […]

#ಅಣಕ

ಪೋಲಿಟ್ರಿಕ್ಟ್ ಸೀರಿಯಸ್ ಆಗಿ ತಗಾತೀನಿ ಅಂದ ರೆಬಲ್‌ಸ್ಟಾರು

0
ವೇಣು ಬಿ ಎಲ್
Latest posts by ವೇಣು ಬಿ ಎಲ್ (see all)

ವರಲ್ಡ್‍ನಾಗೆ ಅದೇಟೋ ಅಚ್ಚರಿಗಳು ನೆಡಿತಾ ಇತಾವಂತ್ರಿ. ಸಂಸದನಾಗೆ ಎಂದೂ ಪಾರ್ಲಿಮೆಂಟಿಗೆ ನೆಟ್ಟಗೆ ಹೋಗದ ನಮ್ಮ ಅಂಬರೀಸು ತಟ್ಟಂತೆ ಕೇಂದ್ರದಾಗೆ ಮಿನಿಟ್ರು ಆಗಿಬಿಡೋದು ಅಂದ್ರೆ ವಂಡರ್ಮೆ ಥಂಡರ್ ಬಿಡ್ರಿ. ಆಯಪ್ಪ ಯಾವತ್ತೂ ಅಟೆ ಸಿನಿಮಾ ಬದುಕನ್ನೂ ಸೀರಿಯಸ್ ಆಗಿ ತಗಂಡಿದ್ದಿಲ್ಲ. ನಿರ್ದೇಶಕ ಕಣಗಾಲ್ ಪುಟ್ಟಣ್ಣ ‘ಜಲೀಲ’ ಅಂತ ಕರೆದ್ರು ಮತ್ತಾರೋ ವಿಲನ್ ಪಾರ್ಟು ಕೊಟ್ಟರು. ರೇಪ್ ಮಾಡು […]

#ಅಣಕ

ತಪ್ಪು ಮಾಡ್ದೋರು ಯಾರವರೆ ತಪ್ಪೆ ಮಾಡ್ದೋರು ಎಲ್ಲವರೆ?

0
ವೇಣು ಬಿ ಎಲ್
Latest posts by ವೇಣು ಬಿ ಎಲ್ (see all)

ನಿಮಗೆ ಸಿಟ್ಟು ಬಂದ್ರೂ ಬಲಿ. ಕಂಡೋರ ಮಕ್ಕಳ್ನ ಬಾವಿಗೆ ತಳ್ಳಿ ಆಳ ನೋಡೋದು ಹಲಕ್ಟಟ್ ಬುದ್ದಿ ಕಣ್ರಿ. ಈ ನಾಡಿನ ಎಂಗೇಜ್ ಸಿ‌ಎಂ ಟೀನೇಜ್ ಮಗ ಹೋಟ್ಲಿಗೆ ನುಗ್ಗಿ ನಾಕುಜನ ಸಪ್ಲೈಯರ್ ತಾವ ಒದೆ ತಿಂದಿದ್ದೆ ದೊಡ್ನ ಇಶ್ಯು ಮಾಡೋದಾ? ಈ ಪೇಪರ್ಮಂದಿ! ಅಸಲು ಯಾರು ಮಕ್ಕಳು ತಂದೆ ತಾಯಿ ಮಾತು ಕೇಳ್ತಾವ್ರಿ ಈಗ….? ಒಂದ್ಕಡೆ […]