Trending Now
ಪ್ರಧಾನಿ ಮೋದಿ ಏ. ೯ ರಂದು ರಾಜ್ಯಕ್ಕೆ : ನೀತಿ ಸಂಹಿತೆ ಉಲ್ಲಂಘನೆ ಅಲ್ವ..? ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು, ಏ.02, 2023 : (www.justkannada.in news) ಪ್ರಧಾನಿಮೋದಿ ಏ. ೯ ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ.
ಚುನಾವಣಾ ನೀತಿ ಸಂಹಿತೆ ಎಲ್ಲರಿಗೂ ಒಂದೆ. ಎಂಎಲ್ ಎಗೂ ಒಂದೇ...
ಸಮ್ಮಿಶ್ರ ಸರಕಾರ ಪತನ : ಪಶ್ಚಾತ್ತಾಪ ಸತ್ಯಾಗ್ರಹಕ್ಕೆ ಮುಂದಾದ ಎಚ್.ವಿಶ್ವನಾಥ್.
ಮೈಸೂರು, ಏ.02, 2023 : (www.justkannada.in news) ವಿಧಾನ ಪರಿಷತ್ ನ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ (H.VISHWANATH) ಅವರು ಪಶ್ಚಾತ್ತಾಪ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.
ಇದೇ ಏಪ್ರಿಲ್ 3 ರಂದು ಬೆಳಗ್ಗೆ 11 ಕ್ಕೆ...
ನಾನು ಒಂದಲ್ಲ ಮೂರು ಮೆಟ್ಟಿಲು ಇಳಿಯಲು ಸಿದ್ಧ: ಟಿಕೆಟ್ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕೆ ಬಿಟ್ಟಿದ್ದೇವೆ- ಮಾಜಿ ಸಚಿವ ಕಿಮ್ಮನೆ...
ಬೆಂಗಳೂರು,ಏಪ್ರಿಲ್,1,2023(www.justkannada.in): ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಮಂಜುನಾಥ ಗೌಡ ನಡುವೆ ಪೈಪೋಟಿ ಇದ್ದು ಈ ಸಂಬಂಧ ಇಂದು ಸಭೆ ನಡೆಸಲಾಗಿತ್ತು.
ಕಾಂಗ್ರೆಸ್ ಅಭ್ಯರ್ಥಿಗಳ...
ಏ.11ರವರೆಗೆ ನ್ಯಾಯಾಂಗ ಬಂಧನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ.
ಬೆಂಗಳೂರು,ಏಪ್ರಿಲ್,1,2023(www.justkannada.in): ಪುತ್ರನ ಮನೆಯ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ...
Covid-19 Stats
India
18,389
Total active cases
Updated on April 2, 2023 1:38 pm