ನನ್ನ ಕವಿತೆ

೧ ಕವಿತೆ ಹುಟ್ಟುವುದು ಮಹಲಿನಲ್ಲಲ್ಲ, ಮುರುಕು ಜೋಪಡಿಗಳಲ್ಲಿ. ಕವಿತೆ ಹುಟ್ಟುವುದು ಝಗಝಗಿಸುವ ದೀಪಗಳ ಬೆಳಕಿನಲ್ಲಲ್ಲ ಬುಡ್ಡಿ- ಬೆಳಕಿನ ಮಿಡುಕಿನಲ್ಲಿ. ಕವಿತೆ ಹುಟ್ಟುವುದು ಕಲ್ಪನೆಯ ಮೂಸೆಯಲ್ಲಲ್ಲ ದೈನಂದಿನ ಘಟನಾವಳಿಗಳಲ್ಲಿ. […]

ನೆನಪು ಮತ್ತು ಮರೆವು

ನೆನಪು ಮರೆವು ಎರಡೂ ದೇವರು ಕೊಟ್ಟ ವರದಾನ ಯಾವುದನ್ನು ನೆನಪಿಡಬೇಕು ಯಾವುದನ್ನು ಮರೆಯಬೇಕು ಎಂಬ ವಿವೇಕವನ್ನು ಜಾರಿಯಲಿಟ್ಟರೆ, ಆದರೆರಡೂ ಶಾಪವಾಗಿ ಬಿಡಬಹುದು. ದಾರಿ ತಪ್ಪಿ ಮರೆಯಬೇಕಾದ್ದನ್ನು ನೆನಪಿಟ್ಟು […]

ವಿಸರ್ಜನೆ

ಮಣ್ಣನ್ನು ಹಿಡಿದೆತ್ತಿ ಮಣ್ಣಲ್ಲಿ ಬಿಡುವಾಗ ಕಣ್ಣು ಮುಚ್ಚುತ್ತೇನೆ ಕೊನೆಯಾಗಲಿ ; ನಡುವೆ ಹತ್ತಿರ ಸುಳಿದು ನೂರು ಕಾಮನ ಬಿಲ್ಲ ಮೀರಿ ಮಿಂಚಿದ ಚಿಗರೆ ಹರಿದೋಡಲಿ ಬಿಟ್ಟ ಕೈಯನು […]

ಮೌನಕ್ಕೆ ಭಾಷೆ

ಕಣ್ಣಲ್ಲಿ ಕಣ್ಣಿಟ್ಟು ಮೌನಕ್ಕೆ ಭಾಷೆ ಕೊಡೋಣ ಹೇಳು ಅಂಥ ಕ್ಷಣವೇ ಸ್ವರ್ಗ ಅದಕೆ ದೇವರು ಮಾತಾಡುವ ಸಮಯ ಅನ್ನೊಣ ಅಥವಾ ಪಂಚಮ ವೇದ ಎಂದು ಹೆಸರಿಡೋಣ ಅಥವಾ […]

ಪಲ್ಲಟ

ಸೂರ್ಯ ಸೃಷ್ಠಿ ದೃಷ್ಠಿಯಲಿ ಬಿಂಬ ಎಳಸು ಹಾಸುಬೀಸು ಕೊನರಿದ ಮಿಂಚು ಸಂಚಾರ ನರನಾಡಿಗಳಲ್ಲಿ ಕೆಂಪು ಕಿರಣಗಳು ಎಲ್ಲೆಲ್ಲೂ ಹರಿದ ಆನಂದ ಶಾಶ್ವತ ಮರಳು ರಾಶಿಯಲ್ಲೂ ಮರೀಚಿಕೆ. ಸದ್ದುಗದ್ದಲ […]

ರಸ್ತೆ

ಕಗ್ಗತ್ತಲು ರಾತ್ರಿಗಳಲಿ ನಗರದ ಬೀದಿಗಳು ಮುಸಿ ಮುಸಿ ಅಳುತ್ತವೆ ದಣಿದ ದೇಹಕೆ ತಂಪಡರಲು ಚಂದ್ರನೂ ಇಲ್ಲೆಂದು. *****