#ವಿಜ್ಞಾನ

ಶುದ್ಧ ರಕ್ತಕ್ಕೂ ಬರ ಬರಬಹುದೆ?

0

ಜಾಗತಿಕ ಹತೋಟಿಗೆ ಯಾವುದೇ ವ್ಯಾಪಾರಿ ನಿರ್ಬಂಧಗಳಿಲ್ಲದಿರುವುದರಿಂದ ಕೀಟನಾಶಕಗಳು ಪರಸ್ಪರ ದೇಶ- ವಿದೇಶಗಳಿಗೆ ರಫ್ತಾಗುತ್ತಲೇ ಇರುತ್ತವೆ. ಇದರ ದುಷ್ಪರಿಣಾಮ ಮೊದಲಿಗೆ ಅಷ್ಟೇನೂ ಕಂಡು ಬಂದಿಲ್ಲವಾದರೂ ಈದೀಗ ವಿಶ್ವಸಂಸ್ಥೆಯ ಆರೋಗ್ಯ ಘಟಕವು ಈ ಕೀಟನಾಶಕಗಳಿಂದ ಜೀವರಾಶಿಗಳ ಮೇಲೆ ಆಗುವ ಅಪಾಯವನ್ನು ಮನಗಂಡಿದೆ. ಬಂಡವಾಳಶಾಹಿ ನಾಡುಗಳು ಕೀಟನಾಶಕ ನಂಜನ್ನು ಅಭಿವೃದ್ಧಿ ಶೀಲನಾಡುಗಳಿಗೆ ಅಗತ್ಯಕ್ಕಿಂತ ಹೆಚ್ಚಿಗೆ ಕಳಿಸುತ್ತಿರುವುದು ಅಪಾಯಕಾರಿಯಾಗಿದೆ. ಇದನ್ನು ವಿಶ್ವಸಂಸ್ಥೆಯ […]

#ವಿಜ್ಞಾನ

ತಾಯಿ ಹಾಲಲ್ಲಿ ನಂಜಿನ ಮಿಶ್ರಣ ?!

0

ತಾಯಿಯ ಹಾಲು ಅಮೃತಕ್ಕೆ ಸಮಾನ. ಬೆಳೆಯುವ ಮಕ್ಕಳು ಈ ಹಾಲನ್ನು ಸೇವಿಸಿ ಭವಿಷತ್ತಿನಲ್ಲಿ ಕಾಯಿಲೆಗಳಿಲ್ಲದೇ ಆರೋಗ್ಯವಾಗಿ ಬದುಕಬಹುದು, ಎಂದು ವೈದ್ಯಲೋಕ ಮನವಿ ಮಾಡಿಕೊಳ್ಳುತ್ತಲೇ ಇದೆ. ಈ ಹಾಲು ತಾಯಿ ಉಣ್ಣುವ ಆಹಾರದಿಂದಲೇ ರಕ್ತವಾಗಿ, ಹಾಲಾಗಿ ಬರುತ್ತದೆಂದ ಮೇಲೆ ಆಹಾರ ಪದಾರ್ಥಗಳು ಶುದ್ಧವಾಗಿರಬೇಕೆಂಬುವುದು ಅಷ್ಟೇ ನಿಜ. ಆದರೆ ಇಂದಿನ ಆಹಾರ, ವಿಷಯುಕ್ತವಾಗಿ ತಾಯಿಯ ಹಾಲಲ್ಲೂ ಸಹಜವಾಗಿ ವಿಷದ […]

#ವಿಜ್ಞಾನ

ಗಾಳಿಯಲ್ಲಿಯ ವಿಷದಿಂದ ಜೀವರಾಶಿಗೆ ಆಪತ್ತು

0

ಶುದ್ಧವಾದ ಗಾಳಿ ಇದ್ದರೆ ಎಷ್ಟು ವರ್ಷಗಳಾದರೂ ಜೀವರಾಶಿಗಳು ಬದುಕಬಹುದು. ಅದೇ ವಿಷಯುಕ್ತವಾದ ಇಂಗಾಲದ ಡೈ‌ಆಕ್ಸೈಡ್ ಗಾಳಿಯು ಪಸರಿಸಿದರೆ ಇಂಥಹ ಗಾಳಿಯನ್ನು ಸೇವಿಸುವ ಜೀವಿಗಳು ಆತಂಕಕ್ಕೀಡಾಗುತ್ತವೆ. ಇನ್ನೊಂದು ವಿಶೇಷವೆಂದರೆ ಒಂದು ನೆಲೆಯಲ್ಲಿ ವಿಶಯುಕ್ತಗಾಳಿ ಇದ್ದರೆ ಅದು ಬೀಸುತ್ತ ಖಂಡಾಂತರಗೊಂಡು ಬೇರೆ ರಾಷ್ಟ್ರ, ರಾಜ್ಯದ ಜೀವರಾಶಿಗಳಿಗೂ ಆಪತ್ತು ತರಬಲ್ಲದು. ಸಾಮಾನ್ಯವಾಗಿ ಉಷ್ಣವಲಯದ ನಾಡುಗಳಲ್ಲಿ ಭಾರತವು ಸೇರಿ ಬಳಸುವ ಭಾರಿ […]

#ವಿಜ್ಞಾನ

ಕೊಂಬಿಲ್ಲದ ಹಸುಗಳ ಸೃಷ್ಟಿ !

0

ಸಾಮಾನ್ಯವಾಗಿ ನಾವು ಮೇಕೆ, ಹೋತ, ಟಗರು, ಹಸು, ಹೋರಿ, ಜಿಂಕೆ, ಎತ್ತು, ಎಮ್ಮೆ ಮುಂತಾದ ಕೊಂಬುಗಳ್ಳುಳ್ಳ ಪ್ರಾಣಿಗಳನ್ನು ಸಾಕುತ್ತೇವೆ. ಕೆಲವು ಪ್ರಾಣಿಗಳ ಕೊಂಬುಗಳು ಪ್ರಾಣಾಂತಿಕ ಭಯವನ್ನು ಸೃಷ್ಟಿಸಿದರೆ, ಕೆಲವು ವ್ಯಕ್ತಿಗಳಿಗೆ ಇರಿದು ಅಪಾಯವನ್ನುಂಟು ಮಾಡುತ್ತವೆ. ಕೆಲವಂತೂ ಸಾಯಿಸಿಯೇ ಬಿಡುತ್ತವೆ. ಕೊಂಬುಳ್ಳ (ಭೀಕರವಾದ ) ಪ್ರಾಣಿಗಳಂದರೆ ಹಾಯಬಹುದೆಂಬ ಭಯ ಎಲ್ಲರಿಗೂ ಇದ್ದೆ ಇರುತ್ತದೆ. ಸಾಕಲೇಬೇಕೆಂಬ ಅನಿವಾರ್ಯತೆ ಕೂಡ […]

#ವಿಜ್ಞಾನ

ಎರಡು ಹೊಸ ಭೂಗ್ರಹಗಳ ಶೋಧ

0

ಈಗಿರುವ ಗ್ರಹಗಳಲ್ಲಿ ಜೀವಸಂಕುಲದ ಅನ್ವೇಶಣೆ ಒಂದೆಡೆ ಸಾಗಿದರೆ ಇದರ ಜೊತೆಗೆ ಹೊಸ ಭೂಗ್ರಹಗಳ ಹುಡುಕಾಟವೂ ನಡೆಯುತ್ತಿದ್ದು ಎರಡು ಹೊಸ ಭೂಗ್ರಹಗಳನ್ನು ಸ್ವಿಡ್ಜರ್ ಲ್ಯಾಂಡಿನ ಜಿನಿವಾ ವೇದಶಾಲೆ, ಮತ್ತು ಅಮೇರಿಕನ್ ಖಗೋಳ ವೇದ ಶಾಲೆಗಳು ಕಂಡು ಹಿಡಿದಿವೆ. ಈ ಎರಡು ಭೂಗ್ರಹಗಳು ನಮ್ಮಿಂದ ೩೫ ಜ್ಯೋತಿವರ್‍ಷಗಳ ಅಂತರದಲ್ಲಿವೆ, ಎಂದು ವಿಜ್ಞಾನಿಗಳು ಅಭಿಪ್ರಾಯ. ಇದರಂತೆ ೭೦ ವರ್ಜಿನಿಸ್, ಮತ್ತು […]

#ವಿಜ್ಞಾನ

ಸಾಗರದಾಳದಲ್ಲೊಂದು ಮನೆಯ ಮಾಡಿ

0

ಜನವಸತಿಗೆ ಇಂಥದ್ದೆ ಸ್ಥಳ ಇರಬೇಕಿಂದಿಲ್ಲ. ಅದು ಆಕಾಶವಾಗಿರಲಿ, ನೆಲದಡಿ ಇರಲಿ, ಸಮುದ್ರ ಆಳದಲ್ಲಿ ಒಂದಿಷ್ಟು ನಿವೇಶನ ಸಿಕ್ಕರೂ ಸಾಕು ಅಲ್ಲಿಗೂ ಲಗ್ಗೆಹಾಕುತ್ತಾನೆ. ಮಾನವ ಈಗಾಗಲೇ ಉಪಯೋಗದಲ್ಲಿರುವ ಅರಮನೆಗಳು, ವಿಹಾರಧಾಮಗಳು, ಹೋಟೆಲ್‌ಗಳು ಹಾಗೂ ಸದ್ಯದಲ್ಲಿಯೇ ಬಳಕೆಯಾಗುತ್ತಲಿರುವ ಅಮೇರಿಕೆಯ ಫ್ಲೋರಿಡಾದ ಸಾಗರಾಳದ ಹೋಟೆಲ್‌ಗಳು ನೇಪಾಳಿಯರಿಗೆ ಸಾಗರದಾಳದಲ್ಲಿ ನಗರ ನಿರ್ಮಾಣಕ್ಕೆ ಉತ್ತೇಜನ, ಪೂರಕ ಚೈತನ್ಯ ಸಿಕ್ಕಿದೆ. ಈ ಸಾಗರದಾಳದ ನಿರ್ಮಾಣದಲ್ಲಿ […]

#ವಿಜ್ಞಾನ

ಅಂತರೀಕ್ಷಲ್ಲೊಂದು ನಗರ

0

ನೆಲದಾಳದಲ್ಲಿ, ಸಾಗರದಾಳದಲ್ಲಿ ನಗರಗಳನ್ನು ನಿರ್ಮಿಸಿ ಯಾವ ಸಮೆಸ್ಯೆಗಳೂ ಇಲ್ಲದಂತೆ ಬದುಕುವ ವ್ಯವಸ್ಥೆಯನ್ನು ಅಮೇರಿಕ, ಜಪಾನಗಳಂತಹ ಮುಂದುವರೆದ ರಾಷ್ಟ್ರಗಳು ಮಾಡುತ್ತಲಿವೆ. ಜನಸಾಂದ್ರತೆ ಪರಿಸರ ನೈರ್ಮಲ್ಯತೆಗಳನ್ನು ಈ ಪ್ರದೇಶಗಳಲ್ಲಿ ಕಾಪಾಡಿ ಕೊಳ್ಳುಬಹುದೆಂಬ ಆಶಯ ಇವರದು. ಇದೀಗ ಅಂತರೀಕ್ಷದಲ್ಲಿ ನಿಸರ್ಗ ಸಹಜವಾದ ವಾತಾನುಕೂಲ ವ್ಯವಸ್ಥೆ ಹೊಂದಿ ನಗರಗಳನ್ನು ನಿರ್ಮಾಣಗೊಳಿಸಲಾಗುತ್ತಿದೆ. ಈ ನಗರದ ಸುತ್ತಲೂ ಗಾಜಿನಗೊಳವನ್ನು ಮಾಡಲಾಗಿದ್ದು ಸೂರ್ಯನ ಚಲನೆಯನ್ನು ಅನುಸರಿಸಿ […]

#ವಿಜ್ಞಾನ

ಹಾರಾಡುವ ನಗರ

0

ಜಪಾನ್ ಕೃಷಿಯಲ್ಲಿ ವಿಜ್ಞಾನದಲ್ಲಿ ತಂತ್ರಜ್ಞಾನದಲ್ಲಿ ಜಗತ್ತಿಗೆ ಮಾದರಿಯಾದ ದೇಶ. ೫೦ ವರ್ಷಗಳಲ್ಲಿ ಹಿಂದೆ ನಿರ್ನಾಮಗೊಂಡ ನೆಲದಲ್ಲಿ ಇಂದು ಪ್ರಗತಿಯು ಆಕಾಶಕ್ಕೆ ಏರಿದೆ. ಜನಸಂಖ್ಯೆಯ ಸಮಸ್ಯೆಯೂ ಗಿಜಿಗಟ್ಟುತ್ತಲಿದೆ. ಕಿಷ್ಕಂಧೆ ಭಿಕ್ಷುಕನ, ನಾಯಿಗಳ ಕಾಟಗಳಿಂದ ಮುಕ್ತವಾಗಿರಬೇಕೆಂಬ ಬಯಕೆಯಿಂದ ಒಂದು ಹಾರಾಡುವ ನಗರವನ್ನು ಸೃಷ್ಟಿಸುತ್ತಿದೆ. ೧೦ ಲಕ್ಷ ಕೋಟಿ ಪೌಂಡ್ ವೆಚ್ಚದ ಈ ನಗರ ಜಪಾನಿಯರ ಆರಾಧ್ಯದೈವ ಫ್ಯೂಜಿ ಜ್ವಾಲಾಮುಖಿಯ […]

#ವಿಜ್ಞಾನ

ಭೂಗರ್ಭದೊಳಗೆ ಬದುಕು

0

ಇದುವರೆಗೆ ಯಾವುದೇ ನಿವೇಶನವೂ ಭೂಮಿಯ ಮೇಲೆ ಇರುತ್ತದೆಂಬುವುದು ವಾಸ್ತವ. ಇತ್ತೀಚೆಗೆ ಈ ಭೂಮಿಯ (ನೆಲದ) ಮೇಲೆ ಸ್ಥಳಾವಕಾಶವಿಲ್ಲವೆಂದೂ, ಇನ್ನೂ ಅನೇಕ ಕಾರಣಗಳಿಂದಾಗಿ ಈ ಮಾನವ ವಿಜ್ಞಾನದ ಸಹಾಯದಿಂದ ಭೂಗರ್ಭಕ್ಕೆ ಲಗ್ಗೆ ಇಡುತ್ತಿದ್ದಾನೆ. ಜಪಾನ್ ದೇಶ ಈ ನೆಲದಾಳಿನ ವಾಸದ ಸಾಹಸಕ್ಕೆ ಕೈ ಹಾಕಿದೆ. ಪದೆ ಪದೇ ಭೂಕಂಪನದಿಂದ ಬೇಸತ್ತ ಜಪಾನಿಯರು ನೆಲದಾಳದಲ್ಲಿ ಭೂಕಂಪನ ಮುಕ್ತವಾದ ನಗರಗಳ […]

#ವಿಜ್ಞಾನ

ಭಾರತೀಯ ಯುವ ವಿಜ್ಞಾನಿಯ ಶೋಧ – ಪ್ಲಾಸ್ಟಿಕ್ ಬಗ್

0

ಪರಿಸರಕ್ಕೆ ಕಂಟಕ ಪ್ರಾಯವಾಗಿ ವಾಯುಮಾಲಿನ್ಯವನ್ನು ಹದಗೆಡಿಸುವ, ಮತ್ತು ಭೂಮಿಯಲ್ಲಿ ಕರಗದೇ ರೈತರಿಗೆ ವೈರಿಯಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಎಲ್ಲರಿಗೂ ಗೊತ್ತು. ಇದು ಹೇಗೆ ಮಾಡಿದರೂ ನಾಶ ಹೊಂದಲಾರದು, ಕನಿಷ್ಟ ಮೂರು ನಾಲ್ಕು ನೂರು ವರ್ಷಗಳವರೆಗೆ ಭೂಮಿಯಲ್ಲಿ ಕರಗದೇ ಜಲ ಸಂಚಯಕ್ಕೆ ತೊಡಕಾಗುತ್ತಿತ್ತು ಸುಟ್ಟರೂ ಸಹಿತ ಪರಿಸರ ಕಷ್ಮಲಗೊಳ್ಳುವ ಇಂಗಾಲ ಡೈ ಆಕ್ಸೈಡ್ ಉತ್ಪತ್ತಿಯಾಗಿ ಜನರ ಉಸಿರಾಟಕ್ಕೆ ಮಾರಕವಾಗಿತ್ತು. […]